ಈ ಬೆರಳಿಗೆ ಈ ಉಂಗುರ ಹಾಕಿದರೆ ನಿಮ್ಮ ದುಂದು ವೆಚ್ಚದ ಬುದ್ಧಿ ನಿಯಂತ್ರಣಕ್ಕೆ ಬರುತ್ತದೆ!

Webdunia
ಭಾನುವಾರ, 6 ಡಿಸೆಂಬರ್ 2020 (08:58 IST)
ಬೆಂಗಳೂರು: ಕೆಲವರಿಗೆ ಗಳಿಸಿದ ಹಣವನ್ನು ಕೂಡಿಟ್ಟುಕೊಳ್ಳಲು ಗೊತ್ತಿರಲ್ಲ. ಕೈಗೆ ಹಣ ಬಂದ ತಕ್ಷಣವೇ ಖರ್ಚು ಮಾಡಬೇಕು. ಅಂತಹವರಿಗೆ ಒಂದು ಉಪಾಯ ಇಲ್ಲಿದೆ.


ಗುರುವಾರದಂದು ನಿಮ್ಮ ತೋರುಬೆರಳಿಗೆ ಚಿನ್ನದ ಉಂಗುರ ಹಾಕಿಕೊಳ್ಳಿ. ಇದರಿಂದ ನಿಮಗೆ ಅನಗತ್ಯವಾಗಿ ಹಣ ಖರ್ಚು ಮಾಡುವ ಬುದ್ಧಿ ನಿಯಂತ್ರಣಕ್ಕೆ ಬರುತ್ತದೆ. ನಾನು ದುಂದು  ವೆಚ್ಚ ಮಾಡಬಾರದು ಎನ್ನುವ ಮನೋಭಾವ ತನ್ನಿಂತಾನೇ ನಿಮ್ಮಲ್ಲಿ ಬೆಳೆಯಲು ಶುರುವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ

ಶ್ರೀ ಹರಿ ಸ್ತೋತ್ರ ಮಕ್ಕಳಿಗೂ ಹೇಳಿಸಿ

ವಿದ್ಯೆಗೆ ಸಂಬಂಧಿಸಿದ ಸಮಸ್ಯೆಯಾಗುತ್ತಿದ್ದರೆ ಈ ಸರಸ್ವತಿ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments