Webdunia - Bharat's app for daily news and videos

Install App

ರಾಮನವಮಿಯನ್ನು ಒಂಭತ್ತು ದಿನ ಆಚರಿಸಿದರೆ ಶ್ರೇಷ್ಠ

Webdunia
ಭಾನುವಾರ, 10 ಏಪ್ರಿಲ್ 2022 (07:10 IST)
ಬೆಂಗಳೂರು: ಮಹಾವಿಷ್ಣುವಿನ ಅಂಶ ಶ್ರೀರಾಮಚಂದ್ರ ಜನ್ಮತಾಳಿದ ದಿನವಾದ ಇಂದು ದೇಶದಾದ್ಯಂತ ರಾಮನವಮಿಯಾಗಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಚೈತ್ರ ಮಾಸ ಶುಕ್ಲ ಪಕ್ಷದ ನವಮಿ ತಿಥಿಯಂದು ದಶರಥ ಮಹಾರಾಜ ಮತ್ತು ಕೌಸಲ್ಯರ ಪುತ್ರನಾಗಿ ಭುವಿಯಲ್ಲಿ ಅವತರಿಸಿದ ಶ್ರೀರಾಮಚಂದ್ರ ಅನೇಕ ರೀತಿಯಲ್ಲಿ ನಮಗೆ ಆದರ್ಶಪ್ರಾಯನಾಗಿದ್ದಾನೆ.

ಅಂತಹ ಶ್ರೇಷ್ಠನ ಜನ್ಮದಿನವನ್ನು ಕೇವಲ ಒಂದು ದಿನ ಆಚರಿಸಿದರೆ ಸಾಲದು. ಒಂಭತ್ತು ದಿನಗಳ ಕಾಲ ರಾಮ ನಾಮ ಹಾಡುತ್ತಾ, ದೇವರ ಪೂಜೆಯಲ್ಲಿ ತೊಡಗಿಸಿಕೊಂಡರೆ ಶ್ರೇಷ್ಠ. ರಾಮನ ಜನ್ಮದಿನವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೇ ಆತನ ಆದರ್ಶಗಳನ್ನು ಸದಾ ಸ್ಮರಿಸಿ, ಪಾಲಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments