ರಾಮನವಮಿಯನ್ನು ಒಂಭತ್ತು ದಿನ ಆಚರಿಸಿದರೆ ಶ್ರೇಷ್ಠ

Webdunia
ಭಾನುವಾರ, 10 ಏಪ್ರಿಲ್ 2022 (07:10 IST)
ಬೆಂಗಳೂರು: ಮಹಾವಿಷ್ಣುವಿನ ಅಂಶ ಶ್ರೀರಾಮಚಂದ್ರ ಜನ್ಮತಾಳಿದ ದಿನವಾದ ಇಂದು ದೇಶದಾದ್ಯಂತ ರಾಮನವಮಿಯಾಗಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಚೈತ್ರ ಮಾಸ ಶುಕ್ಲ ಪಕ್ಷದ ನವಮಿ ತಿಥಿಯಂದು ದಶರಥ ಮಹಾರಾಜ ಮತ್ತು ಕೌಸಲ್ಯರ ಪುತ್ರನಾಗಿ ಭುವಿಯಲ್ಲಿ ಅವತರಿಸಿದ ಶ್ರೀರಾಮಚಂದ್ರ ಅನೇಕ ರೀತಿಯಲ್ಲಿ ನಮಗೆ ಆದರ್ಶಪ್ರಾಯನಾಗಿದ್ದಾನೆ.

ಅಂತಹ ಶ್ರೇಷ್ಠನ ಜನ್ಮದಿನವನ್ನು ಕೇವಲ ಒಂದು ದಿನ ಆಚರಿಸಿದರೆ ಸಾಲದು. ಒಂಭತ್ತು ದಿನಗಳ ಕಾಲ ರಾಮ ನಾಮ ಹಾಡುತ್ತಾ, ದೇವರ ಪೂಜೆಯಲ್ಲಿ ತೊಡಗಿಸಿಕೊಂಡರೆ ಶ್ರೇಷ್ಠ. ರಾಮನ ಜನ್ಮದಿನವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೇ ಆತನ ಆದರ್ಶಗಳನ್ನು ಸದಾ ಸ್ಮರಿಸಿ, ಪಾಲಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ದೇವಿಯ ಸಿದ್ಧ ಕುಂಜಿಕಾ ಸ್ತೋತ್ರ ಕನ್ನಡದಲ್ಲಿ ತಪ್ಪದೇ ಓದಿ

ಶಿವ ದಾರಿದ್ರ್ಯ ದಹನ ಸ್ತೋತ್ರ ತಪ್ಪದೇ ಓದಿ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments