ಕೈಗೊಂಡ ಕಾರ್ಯದಲ್ಲಿ ಸೋಲು, ಮನೆಯವರ ಮೇಲೆ ಸಿಟ್ಟಿಗೇಳುತ್ತಿದ್ದೀರಾ? ಹಾಗಿದ್ದರೆ ಅದಕ್ಕೆ ಈ ದೋಷ ಕಾರಣ!

Webdunia
ಶನಿವಾರ, 15 ಡಿಸೆಂಬರ್ 2018 (09:08 IST)
ಬೆಂಗಳೂರು: ಕೈಗೊಂಡ ಕಾರ್ಯಗಳಲ್ಲಿ ಸೋಲು, ಕುಟುಂಬದವರು, ಆಪ್ತರ ಮೇಲೆ ಮುನಿಸಿಕೊಳ್ಳುವುದು ಇತ್ಯಾದಿ ಮಾನಸಿಕ ಕಿರಿ ಕಿರಿಯಿಂದ ಬಳಲುತ್ತಿದ್ದೀರಾ? ಹಾಗಿದ್ದರೆ ಅದಕ್ಕೆ ಗ್ರಹಣ ದೋಷ ಕಾರಣವಿರಬಹುದು.


ರಾಹು ಮತ್ತು ಕೇತು ಗ್ರಹಗಳು ಚಂದ್ರ ಅಥವಾ ರವಿಯ ನಡುವೆ ಬಂದಾಗ ಅಂತಹ ವ್ಯಕ್ತಿಗೆ ಗ್ರಹಣ ದೋಷವಿರುತ್ತದೆ. ಇದು ನಮ್ಮ ಕೌಟುಂಬಿಕ ಸಂಬಂಧ, ಕಾರ್ಯಕ್ಷೇತ್ರದಲ್ಲಿ ಸೋಲುಂಟು ಮಾಡಿ ಮಾನಸಿಕ ವೇದನೆಗೆ ಕಾರಣವಾಗುತ್ತದೆ. ಅದರಲ್ಲೂ ಇದು ಏಳನೇ ಸ್ಥಾನದಲ್ಲಿದ್ದಾಗ ಪತಿ-ಪತ್ನಿ ನಡುವೆ ಕಲಹ, ವಿರಸಕ್ಕೆ ಕಾರಣವಾಗಬಹುದು.

ಇದಕ್ಕೆ ಮಾಡಬೇಕಾಗಿರುವುದು ಪ್ರತಿ ನಿತ್ಯ ಚಂದ್ರ ಅಥವಾ ಸೂರ್ಯ ದೇವರಿಗೆ ಸಂಬಂಧಿಸಿದ ಪೂಜೆ, ಪ್ರಾರ್ಥನೆ ಮಾಡುವುದು, ಗೋ ಪೂಜೆ ಮಾಡುವುದು ಮಾಡುತ್ತಿದ್ದರೆ ಈ ದೋಷದ ಪರಿಣಾಮ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ಮುಂದಿನ ಸುದ್ದಿ
Show comments