ದೀಪಗಳನ್ನು ಬೆಳಗುವಾಗ ಈ ವಿಚಾರ ನೆನಪಿರಲಿ

Webdunia
ಶುಕ್ರವಾರ, 2 ಆಗಸ್ಟ್ 2019 (08:54 IST)
ಬೆಂಗಳೂರು: ದೀಪಗಳು ಅದೃಷ್ಟದ ಸಂಕೇತ. ಒಂದು ವೇಳೆ ನಿಮಗೆ ಯಾರಾದರೂ ದೀಪವನ್ನು ಉಡುಗೊರೆಯಾಗಿ ನೀಡಿದರೆ ತುಂಬ ಹೃದಯದಿಂದ ಸ್ವೀಕರಿಸಿ. ಇದರಿಂದ ಶುಭವಾಗುತ್ತದೆ.


ಶುಕ್ರವಾರಗಳಂದು ದೇವಿಯ ಮುಂದೆ ದೀಪವನ್ನು ಎಳ್ಳೆಯಿಂದ ಬೆಳಗಿದರೆ ಒಳ್ಳೆಯದು. ಕಾರ್ತಿಕ ಮಾಸದಲ್ಲಿ ಮನೆಯ ಮುಂದೆ ದೀಪಗಳನ್ನು ಬೆಳಗುವುದು ಒಳ್ಳೆಯದು ಎಂದು ಹಿರಿಯರು ಹೇಳುತ್ತಾರೆ. ಇದರಿಂದ ಮನೆಗೆ ಅಷ್ಟೈಶ್ವರ್ಯಗಳು ಬರುತ್ತವೆ ಎಂಬ ನಂಬಿಕೆ.

ಯಾವಾಗಲೂ ದೀಪಕ್ಕೆ ಅರಿಶಿನ-ಕುಂಕುಮ ಮತ್ತು ಗಂಧದ ಪುಡಿಯನ್ನು ಹಚ್ಚಿ ಉರಿಸಿ. ದೀಪಕ್ಕೆ ಹೂವುಗಳನ್ನು ಅರ್ಪಿಸಿ. ದೀಪವನ್ನು ಹಚ್ಚುವ ಮುನ್ನ ಗಣಪತಿಯನ್ನು ಮತ್ತು ಕುಲದೇವರನ್ನು ಪ್ರಾರ್ಥಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಮುಂದಿನ ಸುದ್ದಿ
Show comments