Webdunia - Bharat's app for daily news and videos

Install App

ದೀಪಗಳನ್ನು ಬೆಳಗುವಾಗ ಈ ವಿಚಾರ ನೆನಪಿರಲಿ

Webdunia
ಶುಕ್ರವಾರ, 2 ಆಗಸ್ಟ್ 2019 (08:54 IST)
ಬೆಂಗಳೂರು: ದೀಪಗಳು ಅದೃಷ್ಟದ ಸಂಕೇತ. ಒಂದು ವೇಳೆ ನಿಮಗೆ ಯಾರಾದರೂ ದೀಪವನ್ನು ಉಡುಗೊರೆಯಾಗಿ ನೀಡಿದರೆ ತುಂಬ ಹೃದಯದಿಂದ ಸ್ವೀಕರಿಸಿ. ಇದರಿಂದ ಶುಭವಾಗುತ್ತದೆ.


ಶುಕ್ರವಾರಗಳಂದು ದೇವಿಯ ಮುಂದೆ ದೀಪವನ್ನು ಎಳ್ಳೆಯಿಂದ ಬೆಳಗಿದರೆ ಒಳ್ಳೆಯದು. ಕಾರ್ತಿಕ ಮಾಸದಲ್ಲಿ ಮನೆಯ ಮುಂದೆ ದೀಪಗಳನ್ನು ಬೆಳಗುವುದು ಒಳ್ಳೆಯದು ಎಂದು ಹಿರಿಯರು ಹೇಳುತ್ತಾರೆ. ಇದರಿಂದ ಮನೆಗೆ ಅಷ್ಟೈಶ್ವರ್ಯಗಳು ಬರುತ್ತವೆ ಎಂಬ ನಂಬಿಕೆ.

ಯಾವಾಗಲೂ ದೀಪಕ್ಕೆ ಅರಿಶಿನ-ಕುಂಕುಮ ಮತ್ತು ಗಂಧದ ಪುಡಿಯನ್ನು ಹಚ್ಚಿ ಉರಿಸಿ. ದೀಪಕ್ಕೆ ಹೂವುಗಳನ್ನು ಅರ್ಪಿಸಿ. ದೀಪವನ್ನು ಹಚ್ಚುವ ಮುನ್ನ ಗಣಪತಿಯನ್ನು ಮತ್ತು ಕುಲದೇವರನ್ನು ಪ್ರಾರ್ಥಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮಂಗಳವಾರದಂದು ತಪ್ಪದೇ ಲಲಿತಾ ದೇವಿಯ ಈ ಸ್ತೋತ್ರ ಓದಿ

Mrthyunjaya mantra: ರೋಗ ಭಯ, ಅಕಾಲ ಮೃತ್ಯುಭಯ ನಾಶಕ್ಕೆ ಮೃತ್ಯುಂಜಯ ಅಷ್ಟೋತ್ತರ

ಜೀವನದಲ್ಲಿ ಸುಖ, ನೆಮ್ಮದಿಗಾಗಿ ಭಾನುವಾರ ಬೆಳಗ್ಗೆ ಈ ಪೂಜೆ ಮಾಡಿ

Shani Astotthara: ಶನಿ ಅಷ್ಟೋತ್ತರವನ್ನು ತಪ್ಪದೇ ಓದಿ

Lakshmi mantra: ಆದಿಲಕ್ಷ್ಮಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments