ದಕ್ಷಿಣೆ, ತಾಂಬೂಲ ಕೊಡುವಾಗ ಈ ವಿಚಾರವನ್ನು ನೆನಪಿಡಿ

Webdunia
ಸೋಮವಾರ, 16 ನವೆಂಬರ್ 2020 (09:27 IST)
ಬೆಂಗಳೂರು: ತಾಂಬೂಲ ಕೊಡುವಾಗ ಅಥವಾ ದಕ್ಷಿಣೆ ಕೊಡುವಾಗ ಕೆಲವೊಂದು ವಿಚಾರಗಳನ್ನು ನಾವು ತಪ್ಪದೇ ಪಾಲಿಸಿದರೆ ಮಾತ್ರ ಅದರ ಫಲ ನಮಗೆ ಸಿಗುವುದು.


ದಕ್ಷಿಣೆ ಕೊಡುವಾಗ ವೀಳ್ಯದೆಲೆ ಕೊಡುವುದು ಪದ್ಧತಿ. ಈ ವೀಳ್ಯದೆಲೆಗಳು ಐದು ಅಥವಾ ಮೂರು ಸಂಖ್ಯೆಯಲ್ಲಿರಬೇಕು ಮತ್ತು ಇವುಗಳು ಹಚ್ಚಹಸಿರಾಗಿರಬೇಕು. ತೆಂಗಿನ ಕಾಯಿ ವೀಳ್ಯದ ಮೇಲೆ ದಾನ ಕೊಡುವವರಿಗೆ ಮುಖ ಮಾಡಿದಂತೆ ಇಟ್ಟು ಕೊಡಬೇಕು. ದಕ್ಷಿಣೆ ರೂಪದಲ್ಲಿ ನಗದು ಕೊಡುತ್ತಿದ್ದರೆ ತಪ್ಪದೇ ಒಂದು ನಾಣ್ಯವನ್ನೂ ಜತೆಗಿಟ್ಟುಕೊಡುವುದು ಸರಿಯಾದ ಕ್ರಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments