ದಕ್ಷಿಣೆ, ತಾಂಬೂಲ ಕೊಡುವಾಗ ಈ ವಿಚಾರವನ್ನು ನೆನಪಿಡಿ

Webdunia
ಸೋಮವಾರ, 16 ನವೆಂಬರ್ 2020 (09:27 IST)
ಬೆಂಗಳೂರು: ತಾಂಬೂಲ ಕೊಡುವಾಗ ಅಥವಾ ದಕ್ಷಿಣೆ ಕೊಡುವಾಗ ಕೆಲವೊಂದು ವಿಚಾರಗಳನ್ನು ನಾವು ತಪ್ಪದೇ ಪಾಲಿಸಿದರೆ ಮಾತ್ರ ಅದರ ಫಲ ನಮಗೆ ಸಿಗುವುದು.


ದಕ್ಷಿಣೆ ಕೊಡುವಾಗ ವೀಳ್ಯದೆಲೆ ಕೊಡುವುದು ಪದ್ಧತಿ. ಈ ವೀಳ್ಯದೆಲೆಗಳು ಐದು ಅಥವಾ ಮೂರು ಸಂಖ್ಯೆಯಲ್ಲಿರಬೇಕು ಮತ್ತು ಇವುಗಳು ಹಚ್ಚಹಸಿರಾಗಿರಬೇಕು. ತೆಂಗಿನ ಕಾಯಿ ವೀಳ್ಯದ ಮೇಲೆ ದಾನ ಕೊಡುವವರಿಗೆ ಮುಖ ಮಾಡಿದಂತೆ ಇಟ್ಟು ಕೊಡಬೇಕು. ದಕ್ಷಿಣೆ ರೂಪದಲ್ಲಿ ನಗದು ಕೊಡುತ್ತಿದ್ದರೆ ತಪ್ಪದೇ ಒಂದು ನಾಣ್ಯವನ್ನೂ ಜತೆಗಿಟ್ಟುಕೊಡುವುದು ಸರಿಯಾದ ಕ್ರಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ಮುಂದಿನ ಸುದ್ದಿ
Show comments