Webdunia - Bharat's app for daily news and videos

Install App

ಮನೆಯಲ್ಲಿ ಶಾಂತಿ ಸಮಾಧಾನ ಬೇಕಾದರೆ ಈ ಬಣ್ಣದ ಗಣಪನ ಮೂರ್ತಿ ಇಡಿ

Webdunia
ಮಂಗಳವಾರ, 13 ಅಕ್ಟೋಬರ್ 2020 (09:32 IST)
ಬೆಂಗಳೂರು: ಎಲ್ಲರ ಮನೆಯಲ್ಲಿ ವಿಘ‍್ನ ವಿನಾಶಕ ಗಣೇಶನ ಮೂರ್ತಿ ಇದ್ದೇ ಇರುತ್ತದೆ. ಕೆಲವರು ಅಲಂಕಾರಕ್ಕಾಗಿ, ಮತ್ತೆ ಕೆಲವರು ಪೂಜಾ ಮಂದಿರದಲ್ಲಿ ಗಣೇಶನ ಮೂರ್ತಿಯನ್ನು ಇಟ್ಟಿರುತ್ತಾರೆ.


ಮನೆಯಲ್ಲಿ ಶಾಂತಿ ಸಮಾಧಾನ ನೆಲೆಸಬೇಕೆಂದರೆ ಬಿಳಿ ಬಣ್ಣದ ಗಣೇಶನ ಮೂರ್ತಿಯನ್ನು ಇರಿಸುವುದು ಸೂಕ್ತ.  ಒಂದು ವೇಳೆ ಅಭಿವೃದ್ಧಿಯುಂಟಾಗಬೇಕಾದರೆ ಹೊನ್ನಿನ ಬಣ್ಣದ ಗಣೇಶನ ಮೂರ್ತಿಯಿಡಿ. ಆದರೆ ಎರಡಕ್ಕಿಂತ ಹೆಚ್ಚು ಗಣೇಶನ ಮೂರ್ತಿಯಿಡುವುದೂ ವಾಸ್ತು ಪ್ರಕಾರ ಉತ್ತಮವಲ್ಲ ಎಂಬುದನ್ನು ಅರಿತುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಮುಂದಿನ ಸುದ್ದಿ
Show comments