ಮನೆಯಲ್ಲಿ ಶಾಂತಿ ಸಮಾಧಾನ ಬೇಕಾದರೆ ಈ ಬಣ್ಣದ ಗಣಪನ ಮೂರ್ತಿ ಇಡಿ

Webdunia
ಮಂಗಳವಾರ, 13 ಅಕ್ಟೋಬರ್ 2020 (09:32 IST)
ಬೆಂಗಳೂರು: ಎಲ್ಲರ ಮನೆಯಲ್ಲಿ ವಿಘ‍್ನ ವಿನಾಶಕ ಗಣೇಶನ ಮೂರ್ತಿ ಇದ್ದೇ ಇರುತ್ತದೆ. ಕೆಲವರು ಅಲಂಕಾರಕ್ಕಾಗಿ, ಮತ್ತೆ ಕೆಲವರು ಪೂಜಾ ಮಂದಿರದಲ್ಲಿ ಗಣೇಶನ ಮೂರ್ತಿಯನ್ನು ಇಟ್ಟಿರುತ್ತಾರೆ.


ಮನೆಯಲ್ಲಿ ಶಾಂತಿ ಸಮಾಧಾನ ನೆಲೆಸಬೇಕೆಂದರೆ ಬಿಳಿ ಬಣ್ಣದ ಗಣೇಶನ ಮೂರ್ತಿಯನ್ನು ಇರಿಸುವುದು ಸೂಕ್ತ.  ಒಂದು ವೇಳೆ ಅಭಿವೃದ್ಧಿಯುಂಟಾಗಬೇಕಾದರೆ ಹೊನ್ನಿನ ಬಣ್ಣದ ಗಣೇಶನ ಮೂರ್ತಿಯಿಡಿ. ಆದರೆ ಎರಡಕ್ಕಿಂತ ಹೆಚ್ಚು ಗಣೇಶನ ಮೂರ್ತಿಯಿಡುವುದೂ ವಾಸ್ತು ಪ್ರಕಾರ ಉತ್ತಮವಲ್ಲ ಎಂಬುದನ್ನು ಅರಿತುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments