ಮನೆಯಲ್ಲಿ ಶಾಂತಿ ಸಮಾಧಾನ ಬೇಕಾದರೆ ಈ ಬಣ್ಣದ ಗಣಪನ ಮೂರ್ತಿ ಇಡಿ

Webdunia
ಮಂಗಳವಾರ, 13 ಅಕ್ಟೋಬರ್ 2020 (09:32 IST)
ಬೆಂಗಳೂರು: ಎಲ್ಲರ ಮನೆಯಲ್ಲಿ ವಿಘ‍್ನ ವಿನಾಶಕ ಗಣೇಶನ ಮೂರ್ತಿ ಇದ್ದೇ ಇರುತ್ತದೆ. ಕೆಲವರು ಅಲಂಕಾರಕ್ಕಾಗಿ, ಮತ್ತೆ ಕೆಲವರು ಪೂಜಾ ಮಂದಿರದಲ್ಲಿ ಗಣೇಶನ ಮೂರ್ತಿಯನ್ನು ಇಟ್ಟಿರುತ್ತಾರೆ.


ಮನೆಯಲ್ಲಿ ಶಾಂತಿ ಸಮಾಧಾನ ನೆಲೆಸಬೇಕೆಂದರೆ ಬಿಳಿ ಬಣ್ಣದ ಗಣೇಶನ ಮೂರ್ತಿಯನ್ನು ಇರಿಸುವುದು ಸೂಕ್ತ.  ಒಂದು ವೇಳೆ ಅಭಿವೃದ್ಧಿಯುಂಟಾಗಬೇಕಾದರೆ ಹೊನ್ನಿನ ಬಣ್ಣದ ಗಣೇಶನ ಮೂರ್ತಿಯಿಡಿ. ಆದರೆ ಎರಡಕ್ಕಿಂತ ಹೆಚ್ಚು ಗಣೇಶನ ಮೂರ್ತಿಯಿಡುವುದೂ ವಾಸ್ತು ಪ್ರಕಾರ ಉತ್ತಮವಲ್ಲ ಎಂಬುದನ್ನು ಅರಿತುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಜ್ಯೋತಿಷ್ಯದ ಪ್ರಕಾರ ಕರ್ಕಟಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಲಕ್ಷ್ಮೀ ಅಷ್ಟೋತ್ತರ ಶತನಾಮ ಸ್ತೋತ್ರ

ಯುಗಾದಿ ಪಂಚಾಂಗ ಶ್ರವಣ: ಈ ವರ್ಷ ಮಳೆ, ಬೆಳೆ, ಆದಾಯ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments