Webdunia - Bharat's app for daily news and videos

Install App

ಕೃಷ್ಣ ಜನ್ಮಾಷ್ಠಮಿ ದಿನ ರಾತ್ರಿ ಪೂಜೆ ಹೀಗೆ ಮಾಡಿ

Webdunia
ಶುಕ್ರವಾರ, 23 ಆಗಸ್ಟ್ 2019 (16:28 IST)
ಬೆಂಗಳೂರು: ಕೃಷ್ಣ ಜನ್ಮಾಷ್ಠಮಿಯ ಶುಭದಿನವಾದ ಇಂದು ರಾತ್ರಿ ಈ ರೀತಿ ಪೂಜೆ ಮಾಡಿದರೆ ಭಗವಂತನ ಕೃಪೆಗೆ ಪಾತ್ರರಾಗಬಹುದು.


ಚಂದ್ರೋದಯವಾದ ಬಳಿಕ ಶ್ರೀಹರಿಯನ್ನು ನೆನೆಯುತ್ತಾ ಅರ್ಘ್ಯ ಕೊಡಬೇಕು. ಅರ್ಘ್ಯ ಕೊಡುವಾಗ ಕ್ಷೀರಸಾಗರದಲ್ಲಿ ಹುಟ್ಟಿದ,  ಅತ್ರಿಗೋತ್ರ ಸಮುದ್ಭೂತನಾದ ರೋಹಿಣಿಪತಿಯಾದ ಚಂದ್ರನೇ ನಿನಗೆ ನಾನು ನಮಸ್ಕರಿಸುತ್ತೇನೆ. ನಾನು ಕೊಟ್ಟ ಅರ್ಘ್ಯವನ್ನು ಸ್ವೀಕರಿಸು ಎನ್ನಬೇಕು.

ಮಧ್ಯರಾತ್ರಿ ಕೃಷ್ಣನ ವಿಗ್ರಹವನ್ನು ತೊಟ್ಟಿಲಿನಲ್ಲಿ ಹಾಕಿ ತೂಗಿ, ಆರತಿ, ನೈವೇದ್ಯ ಮಾಡಬೇಕು. ನಂತರ ಶ್ರೀಕೃಷ್ಣನಿಗೆ ಶುದ್ಧವಾದ ಜಲವನ್ನು ಶಂಖದಲ್ಲಿ ಹಾಕಿ ಪುಷ್ಪ ಫಲ ಚಂದನಗಳೊಂದಿಗೆ ಅರ್ಘ್ಯ ಕೊಡಬೇಕು. ನಂತರ ವಿವಿಧ ಭಕ್ಷ್ಯಗಳಿಂದ ನೈವೇದ್ಯ ಮಾಡಿ ಪೂಜೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷವಿರುವವರು ಇಂದು ಆಂಜನೇಯನ ಈ ಸ್ತೋತ್ರವನ್ನು ಓದಿ

ಮಂಗಳವಾರ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮುಂದಿನ ಸುದ್ದಿ
Show comments