Webdunia - Bharat's app for daily news and videos

Install App

ಕೃಷ್ಣ ಜನ್ಮಾಷ್ಠಮಿ ದಿನ ರಾತ್ರಿ ಪೂಜೆ ಹೀಗೆ ಮಾಡಿ

Webdunia
ಶುಕ್ರವಾರ, 23 ಆಗಸ್ಟ್ 2019 (16:28 IST)
ಬೆಂಗಳೂರು: ಕೃಷ್ಣ ಜನ್ಮಾಷ್ಠಮಿಯ ಶುಭದಿನವಾದ ಇಂದು ರಾತ್ರಿ ಈ ರೀತಿ ಪೂಜೆ ಮಾಡಿದರೆ ಭಗವಂತನ ಕೃಪೆಗೆ ಪಾತ್ರರಾಗಬಹುದು.


ಚಂದ್ರೋದಯವಾದ ಬಳಿಕ ಶ್ರೀಹರಿಯನ್ನು ನೆನೆಯುತ್ತಾ ಅರ್ಘ್ಯ ಕೊಡಬೇಕು. ಅರ್ಘ್ಯ ಕೊಡುವಾಗ ಕ್ಷೀರಸಾಗರದಲ್ಲಿ ಹುಟ್ಟಿದ,  ಅತ್ರಿಗೋತ್ರ ಸಮುದ್ಭೂತನಾದ ರೋಹಿಣಿಪತಿಯಾದ ಚಂದ್ರನೇ ನಿನಗೆ ನಾನು ನಮಸ್ಕರಿಸುತ್ತೇನೆ. ನಾನು ಕೊಟ್ಟ ಅರ್ಘ್ಯವನ್ನು ಸ್ವೀಕರಿಸು ಎನ್ನಬೇಕು.

ಮಧ್ಯರಾತ್ರಿ ಕೃಷ್ಣನ ವಿಗ್ರಹವನ್ನು ತೊಟ್ಟಿಲಿನಲ್ಲಿ ಹಾಕಿ ತೂಗಿ, ಆರತಿ, ನೈವೇದ್ಯ ಮಾಡಬೇಕು. ನಂತರ ಶ್ರೀಕೃಷ್ಣನಿಗೆ ಶುದ್ಧವಾದ ಜಲವನ್ನು ಶಂಖದಲ್ಲಿ ಹಾಕಿ ಪುಷ್ಪ ಫಲ ಚಂದನಗಳೊಂದಿಗೆ ಅರ್ಘ್ಯ ಕೊಡಬೇಕು. ನಂತರ ವಿವಿಧ ಭಕ್ಷ್ಯಗಳಿಂದ ನೈವೇದ್ಯ ಮಾಡಿ ಪೂಜೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments