ದರಿದ್ರ ಯೋಗ ಕಳೆಯಲು ಈ ಪೂಜೆ ಮಾಡಿ

Webdunia
ಸೋಮವಾರ, 1 ಏಪ್ರಿಲ್ 2019 (08:48 IST)
ಬೆಂಗಳೂರು: ಮನೆಯಲ್ಲಿ ಸುಖ, ಐಶ್ವರ್ಯ ಸಮೃದ್ಧಿಯಾಗಿರಬೇಕು, ಅದೃಷ್ಟ ಲಕ್ಷ್ಮಿ ತಾಂಡವವಾಡಬೇಕು ಎಂಬುದು ಎಲ್ಲರ ಬಯಕೆ. ಹಾಗಿದ್ದರೆ ಅದಕ್ಕೆ ಮಹಾಲಕ್ಷ್ಮಿಯ ಶ್ರೀ ಸೂಕ್ತ ಪೂಜೆ ಮಾಡಿ.


ಪ್ರತಿ ದಿವಸ ಬೆಳಿಗ್ಗೆ 5.30 ರಿಂದ 6.30 ರೊಳಗೆ ಶ್ರೀ ಸೂಕ್ತವನ್ನು ಓದಿ, ಶ್ರೀ ಮಹಾಲಕ್ಷ್ಮಿ ದೇವಿಗೆ ಪೂಜೆ ಮಾಡಿ ಸುಮಂಗಲಿಯರಿಗೆ ಅರಿಸಿನ, ಕುಂಕುಮ, ಹೂವು, ತಾಂಬೂಲ, ಕೋಸಂಬರಿ, ಪಾನಕ ಕೊಡುತ್ತಾ ಬಂದರೆ ಆ ಮನೆಯಲ್ಲಿ ಧನಕನಕ, ವಾಹನ, ವಸ್ತ್ರಾದಿಗಳು ಹೆಚ್ಚಿ, ವಂಶಾಭಿವೃದ್ಧಿಯಾಗುತ್ತದೆ.

ಶ್ರೀ ಸೂಕ್ತವನ್ನು ಪಾರಾಯಣ ಮಾಡಿ ಧಾನ್ಯ ಪೂಜೆ ಮಾಡಿ, ನೈವೇದ್ರ ಮಾಡಿ, ಹಸುವಿಗೆ, ಸುಮಂಗಲಿಯರಿಗೆ, ಬ್ರಾಹ್ಮಣರಿಗೆ ಕೊಟ್ಟು ಉಳಿದುದನ್ನು ಪ್ರಸಾದ ರೂಪದಲ್ಲಿ ಸೇವಿಸಬೇಕು. ಈ ರೀತಿ ಮಾಡಿದರೆ ಮನೆಯಲ್ಲಿ ನಿತ್ಯ ದಾರಿದ್ರ್ಯ ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments