Webdunia - Bharat's app for daily news and videos

Install App

ದರಿದ್ರ ಯೋಗ ಕಳೆಯಲು ಈ ಪೂಜೆ ಮಾಡಿ

Webdunia
ಸೋಮವಾರ, 1 ಏಪ್ರಿಲ್ 2019 (08:48 IST)
ಬೆಂಗಳೂರು: ಮನೆಯಲ್ಲಿ ಸುಖ, ಐಶ್ವರ್ಯ ಸಮೃದ್ಧಿಯಾಗಿರಬೇಕು, ಅದೃಷ್ಟ ಲಕ್ಷ್ಮಿ ತಾಂಡವವಾಡಬೇಕು ಎಂಬುದು ಎಲ್ಲರ ಬಯಕೆ. ಹಾಗಿದ್ದರೆ ಅದಕ್ಕೆ ಮಹಾಲಕ್ಷ್ಮಿಯ ಶ್ರೀ ಸೂಕ್ತ ಪೂಜೆ ಮಾಡಿ.


ಪ್ರತಿ ದಿವಸ ಬೆಳಿಗ್ಗೆ 5.30 ರಿಂದ 6.30 ರೊಳಗೆ ಶ್ರೀ ಸೂಕ್ತವನ್ನು ಓದಿ, ಶ್ರೀ ಮಹಾಲಕ್ಷ್ಮಿ ದೇವಿಗೆ ಪೂಜೆ ಮಾಡಿ ಸುಮಂಗಲಿಯರಿಗೆ ಅರಿಸಿನ, ಕುಂಕುಮ, ಹೂವು, ತಾಂಬೂಲ, ಕೋಸಂಬರಿ, ಪಾನಕ ಕೊಡುತ್ತಾ ಬಂದರೆ ಆ ಮನೆಯಲ್ಲಿ ಧನಕನಕ, ವಾಹನ, ವಸ್ತ್ರಾದಿಗಳು ಹೆಚ್ಚಿ, ವಂಶಾಭಿವೃದ್ಧಿಯಾಗುತ್ತದೆ.

ಶ್ರೀ ಸೂಕ್ತವನ್ನು ಪಾರಾಯಣ ಮಾಡಿ ಧಾನ್ಯ ಪೂಜೆ ಮಾಡಿ, ನೈವೇದ್ರ ಮಾಡಿ, ಹಸುವಿಗೆ, ಸುಮಂಗಲಿಯರಿಗೆ, ಬ್ರಾಹ್ಮಣರಿಗೆ ಕೊಟ್ಟು ಉಳಿದುದನ್ನು ಪ್ರಸಾದ ರೂಪದಲ್ಲಿ ಸೇವಿಸಬೇಕು. ಈ ರೀತಿ ಮಾಡಿದರೆ ಮನೆಯಲ್ಲಿ ನಿತ್ಯ ದಾರಿದ್ರ್ಯ ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya mantra: ನಾಗದೋಷ, ವಿವಾಹಕ್ಕೆ ಸಮಸ್ಯೆಯಾಗಿದ್ದ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

ಮುಂದಿನ ಸುದ್ದಿ
Show comments