Webdunia - Bharat's app for daily news and videos

Install App

ದರಿದ್ರ ಯೋಗ ಕಳೆಯಲು ಈ ಪೂಜೆ ಮಾಡಿ

Webdunia
ಸೋಮವಾರ, 1 ಏಪ್ರಿಲ್ 2019 (08:48 IST)
ಬೆಂಗಳೂರು: ಮನೆಯಲ್ಲಿ ಸುಖ, ಐಶ್ವರ್ಯ ಸಮೃದ್ಧಿಯಾಗಿರಬೇಕು, ಅದೃಷ್ಟ ಲಕ್ಷ್ಮಿ ತಾಂಡವವಾಡಬೇಕು ಎಂಬುದು ಎಲ್ಲರ ಬಯಕೆ. ಹಾಗಿದ್ದರೆ ಅದಕ್ಕೆ ಮಹಾಲಕ್ಷ್ಮಿಯ ಶ್ರೀ ಸೂಕ್ತ ಪೂಜೆ ಮಾಡಿ.


ಪ್ರತಿ ದಿವಸ ಬೆಳಿಗ್ಗೆ 5.30 ರಿಂದ 6.30 ರೊಳಗೆ ಶ್ರೀ ಸೂಕ್ತವನ್ನು ಓದಿ, ಶ್ರೀ ಮಹಾಲಕ್ಷ್ಮಿ ದೇವಿಗೆ ಪೂಜೆ ಮಾಡಿ ಸುಮಂಗಲಿಯರಿಗೆ ಅರಿಸಿನ, ಕುಂಕುಮ, ಹೂವು, ತಾಂಬೂಲ, ಕೋಸಂಬರಿ, ಪಾನಕ ಕೊಡುತ್ತಾ ಬಂದರೆ ಆ ಮನೆಯಲ್ಲಿ ಧನಕನಕ, ವಾಹನ, ವಸ್ತ್ರಾದಿಗಳು ಹೆಚ್ಚಿ, ವಂಶಾಭಿವೃದ್ಧಿಯಾಗುತ್ತದೆ.

ಶ್ರೀ ಸೂಕ್ತವನ್ನು ಪಾರಾಯಣ ಮಾಡಿ ಧಾನ್ಯ ಪೂಜೆ ಮಾಡಿ, ನೈವೇದ್ರ ಮಾಡಿ, ಹಸುವಿಗೆ, ಸುಮಂಗಲಿಯರಿಗೆ, ಬ್ರಾಹ್ಮಣರಿಗೆ ಕೊಟ್ಟು ಉಳಿದುದನ್ನು ಪ್ರಸಾದ ರೂಪದಲ್ಲಿ ಸೇವಿಸಬೇಕು. ಈ ರೀತಿ ಮಾಡಿದರೆ ಮನೆಯಲ್ಲಿ ನಿತ್ಯ ದಾರಿದ್ರ್ಯ ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಮುಂದಿನ ಸುದ್ದಿ
Show comments