ಶುಕ್ರದೆಸೆ ಪರಿಣಾಮ ರಿವರ್ಸ್ ಹೊಡೆದರೆ ಏನು ಮಾಡಬೇಕು?

Krishnaveni K
ಶನಿವಾರ, 13 ಜನವರಿ 2024 (09:16 IST)
ಬೆಂಗಳೂರು: ಯಾರಿಗಾದರೂ ಕಾರು, ಬಂಗಲೆ ಎಂದು ಜೀವನದಲ್ಲಿ ಇದ್ದಕ್ಕಿದ್ದ ಹಾಗೆ ಯಶಸ್ಸಿನ ಸುರಿಮಳೆಯಾದರೆ ಅವರಿಗೆ ಶುಕ್ರದೆಸೆ ಇರಬೇಕು ಎಂದು ಆಡುವುದನ್ನು ನೋಡಿದ್ದೇವೆ.

ಆದರೆ ಶುಕ್ರದೆಸೆ ಯಾವಾಗಲೂ ನಮಗೆ ಒಳ್ಳೆಯದನ್ನೇ ಮಾಡಬೇಕೆಂದೇನಿಲ್ಲ. ಶುಕ್ರದೆಸೆ ನಮಗೆ ಲಾಭ ತರುವುದಿದ್ದರೆ ಧನ, ಕನಕ, ವಾಹನ, ಗೃಹ, ಆಸ್ತಿ ಇತ್ಯಾದಿ ಸೌಕರ್ಯಗಳು ನಿಮ್ಮದಾಗುತ್ತದೆ.

ಆದರೆ ಒಂದು ವೇಳೆ ಶುಕ್ರದೆಸೆ ಪರಿಣಾಮ ಕೆಟ್ಟದಾಗಿದ್ದರೆ ನಿಮಗೆ ಇದರ ರಿವರ್ಸ್ ಪರಿಣಾಮ ಎದುರಿಸಬೇಕಾಗುತ್ತದೆ. ಶುಕ್ರದೆಸೆ ಪರಿಣಾಮ ನಿಮಗೆ ಕೆಟ್ಟದು ಮಾಡುತ್ತಿದ್ದರೆ, ಮನಸ್ಸಿನ ಶಾಂತಿ ಕೆಡಿಸುತ್ತದೆ. ಐಷಾರಾಮಿ ಜೀವನಕ್ಕೆ ಕಲ್ಲು ಬೀಳುತ್ತದೆ.

ಒಂದು ವೇಳೆ ಶುಕ್ರದೆಸೆಯಿಂದ ನಿಮಗೆ ಕೆಟ್ಟದಾಗುತ್ತಿದ್ದರೆ ಶುಕ್ರವಾರ ಉಪವಾಸವಿದ್ದು ಲಕ್ಷ್ಮೀ ದೇವಿಯ ಪೂಜೆ ಮಾಡಬೇಕಾಗುತ್ತದೆ. 6 ಮುಖೀ ರುದ್ರಾಕ್ಷಿ ಧರಿಸಿದರೆ ಉತ್ತಮ. ಎಲ್ಲದಕ್ಕಿಂತ ಹೆಚ್ಚಾಗಿ ಶ್ವೇತ ವಸ್ತ್ರವನ್ನೇ ಆದಷ್ಟು ಧರಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments