Webdunia - Bharat's app for daily news and videos

Install App

ವರಮಹಾಲಕ್ಷ್ಮಿಯನ್ನು ಪೂಜೆ ಮಾಡುವುದು ಕೇವಲ ಧನ ಸಂಪತ್ತಿಗಾಗಿ ಅಲ್ಲ

Webdunia
ಶುಕ್ರವಾರ, 5 ಆಗಸ್ಟ್ 2022 (06:11 IST)
ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಶ್ರಾವಣ ಶುಕ್ರವಾರವಾದ ಇಂದು ಮಹಾಲಕ್ಷ್ಮಿಗೆ ಅಲಂಕರಿಸಿ ಪೂಜೆ ಮಾಡುವುದು ಶ್ರೇಷ್ಠ ಎಂದು ನಂಬಲಾಗುತ್ತದೆ.

ಅದರಲ್ಲೂ ವಿಶೇಷವಾಗಿ ದೇವಿಯ ಪೂಜೆಯನ್ನು ಮಹಿಳೆಯರೇ ಮಾಡುವುದು ಈ ಹಬ್ಬದ ವಿಶೇಷ. ಸಾಮಾನ್ಯವಾಗಿ ಲಕ್ಷ್ಮಿ ಎಂದರೆ ನಮಗೆ ಕೇವಲ ಧನ ಸಂಪತ್ತಿಗೆ ಒಡತಿ ಎಂದೇ ಮನಸ್ಸಿಗೆ ಬರುವುದು.

ಆದರೆ ಇಂದು ಲಕ್ಷ್ಮಿಯನ್ನು ಪೂಜಿಸುವುದು ಕೇವಲ ಧನ ಸಂಪತ್ತನ್ನು ಒಲಿಸಿಕೊಳ್ಳುವುದಕ್ಕಾಗಿ ಮಾತ್ರವಲ್ಲ. ಧನ, ಕನಕದ ಜೊತೆಗೆ ಧೈರ್ಯ ಲಕ್ಷ್ಮಿ,ಧಾನ್ಯ ಲಕ್ಷ್ಮಿ, ಸಂತಾನ, ವಿಜಯ ಲಕ್ಷ್ಮಿ, ಸೌಮ್ಯ ಲಕ್ಷ್ಮಿಯಾಗಿಯೂ ನಮ್ಮನ್ನು ಅನುಗ್ರಹಿಸಲಿ ಎಂದು ಭಕ್ತಿಯಿಂದ ಪೂಜೆ ಮಾಡಬೇಕು. ಬೆಳಿಗ್ಗೆಯೇ ಶುದ್ಧ, ಮಡಿಯಿಂದ ಸ್ನಾನ ಮಾಡಿ ದೇವರ ಕಲಶ ಪಾತ್ರೆಯಲ್ಲಿ ಶುದ್ಧ ನೀರು ತುಂಬಿ, ದೇವರ ಮನೆಯಲ್ಲಿ ಲಕ್ಷ್ಮೀ ದೇವಿಯ ಪ್ರತಿಮೆಗೆ ಸೀರೆಯುಡಿಸಿ ಹೂವು, ಧನ, ಕನಕಗಳಿಂದ ಅಲಂಕರಿಸಿ ನೈವೇದ್ಯ ಮಾಡಿ ಗೋಧೂಳಿ ಸಮಯದಲ್ಲಿ ಪೂಜೆ ಮಾಡಿದರೆ ಒಳಿತಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments