Webdunia - Bharat's app for daily news and videos

Install App

ಸೌಂದರ್ಯ ಲಹರಿ ಪಾರಾಯಣ ಮಾಡಿದರೆ ಏನಾಗುತ್ತದೆ ಗೊತ್ತಾ?

Webdunia
ಭಾನುವಾರ, 16 ಜೂನ್ 2019 (09:01 IST)
ಬೆಂಗಳೂರು: ಆದಿ ಶಂಕರಾಚಾರ್ಯರು ರಚಿಸಿದ ಸೌಂದರ್ಯ ಲಹರಿ ಅದ್ಭುತವಾದ ಶ್ಲೋಕ. ಇದರಿಂದ ದೇವಿಯ ಅನುಗ್ರಹಕ್ಕೆ ಪಾತ್ರರಾಗಬಹುದು.


ಈ ಶ್ಲೋಕದಲ್ಲಿ ಸಾಕ್ಷಾತ್ ಪರಮೇಶ್ವರಿಯ ವರ್ಣನೆಯನ್ನು ಮಾಡಲಾಗಿದೆ. ಇದನ್ನು ಪ್ರತಿನಿತ್ಯ ಮನೆಯಲ್ಲಿ ಹೇಳುತ್ತಿದ್ದರೆ ಮುತ್ತೈದತನ ಹೆಚ್ಚುವುದು ಮತ್ತು ದಾರಿದ್ರ್ಯ ನಿವಾರಣೆಯಾಗುವುದು.

ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ರಚಿತವಾದ ಈ ಶ್ಲೋಕ ಬೇಡಿ ಇಷ್ಟಾರ್ಥ ಸಿದ್ಧಿಸುವ ಬಲ ಹೊಂದಿದೆ. ಇದರಿಂದ ಯಾರಿಗೆ ವಿವಾಹ ಅಡಚಣೆಗಳಿರುವುದೋ ಅವೆಲ್ಲವೂ ನಿವಾರಣೆಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments