ಶ್ರಾವಣ ಮಾಸದ ವಿಶೇಷತೆಗಳೇನು?

Webdunia
ಸೋಮವಾರ, 16 ಆಗಸ್ಟ್ 2021 (09:06 IST)
ಬೆಂಗಳೂರು: ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಗಳು ಬಂತೆಂದೇ ಅರ್ಥ. ವಿಷ್ಣುವಿನ ನಕ್ಷತ್ರವಾದ ಶ್ರವಣ ನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣ ಮಾಸವೆಂದು ಹೆಸರು.


ದೇವಾಸುರರು ಸಮುದ್ರಮಥನ ಮಾಡಿದ್ದು, ಲಕ್ಷ್ಮೀ ದೇವಿ ಸೇರಿದಂತೆ ಚತುರ್ದಶ ರತ್ನಗಳು ಉದ್ಭವಿಸಿ ಲೋಕವನ್ನು ಸಮೃದ್ಧಗೊಳಿಸಿದ್ದು ಇದೇ ಮಾಸ ಎಂಬ ನಂಬಿಕೆಯಿದೆ. ಹೀಗಾಗಿ ಈ ಮಾಸ ಅತ್ಯಂತ ಸಮೃದ್ಧಿಕಾರಕ ಎನ್ನಲಾಗುತ್ತದೆ.

ವರ್ಷ ಋತುವಿನಲ್ಲಿ ಉಂಟಾಗುವ ದೈಹಿಕ ಮತ್ತು ಮಾನಸಿಕ ಅಸ್ವಸ್ಥೆಯನ್ನು ದೂರವಿರಿಸುವ ಸಲುವಾಗಿ ಶ್ರಾವಣದ ಹಬ್ಬಗಳಲ್ಲಿ ಉಪವಾಸ, ಪೂಜೆ, ಜಪ ಮುಂತಾದ ವ್ರತ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಮುಂದಿನ ಸುದ್ದಿ
Show comments