Webdunia - Bharat's app for daily news and videos

Install App

ಶ್ರಾವಣ ಮಾಸದ ವಿಶೇಷತೆಗಳೇನು?

Webdunia
ಸೋಮವಾರ, 16 ಆಗಸ್ಟ್ 2021 (09:06 IST)
ಬೆಂಗಳೂರು: ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಗಳು ಬಂತೆಂದೇ ಅರ್ಥ. ವಿಷ್ಣುವಿನ ನಕ್ಷತ್ರವಾದ ಶ್ರವಣ ನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣ ಮಾಸವೆಂದು ಹೆಸರು.


ದೇವಾಸುರರು ಸಮುದ್ರಮಥನ ಮಾಡಿದ್ದು, ಲಕ್ಷ್ಮೀ ದೇವಿ ಸೇರಿದಂತೆ ಚತುರ್ದಶ ರತ್ನಗಳು ಉದ್ಭವಿಸಿ ಲೋಕವನ್ನು ಸಮೃದ್ಧಗೊಳಿಸಿದ್ದು ಇದೇ ಮಾಸ ಎಂಬ ನಂಬಿಕೆಯಿದೆ. ಹೀಗಾಗಿ ಈ ಮಾಸ ಅತ್ಯಂತ ಸಮೃದ್ಧಿಕಾರಕ ಎನ್ನಲಾಗುತ್ತದೆ.

ವರ್ಷ ಋತುವಿನಲ್ಲಿ ಉಂಟಾಗುವ ದೈಹಿಕ ಮತ್ತು ಮಾನಸಿಕ ಅಸ್ವಸ್ಥೆಯನ್ನು ದೂರವಿರಿಸುವ ಸಲುವಾಗಿ ಶ್ರಾವಣದ ಹಬ್ಬಗಳಲ್ಲಿ ಉಪವಾಸ, ಪೂಜೆ, ಜಪ ಮುಂತಾದ ವ್ರತ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಗಣೇಶ ಹಬ್ಬದ ಪೂಜಾ ಮುಹೂರ್ತ ಯಾವಾಗ ಇಲ್ಲಿದೆ ವಿವರ

ಮಂಗಳವಾರ ತಪ್ಪದೇ ಈ ಹನುಮಾನ್ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments