Webdunia - Bharat's app for daily news and videos

Install App

ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷ: ತಿಂಡಿ ಪ್ರಿಯ ಕೃಷ್ಣ

Webdunia
ಬುಧವಾರ, 6 ಸೆಪ್ಟಂಬರ್ 2023 (09:58 IST)
ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಠಮಿಯಾದ ಇಂದು ಹಿಂದೂ ಧರ್ಮೀಯರು ಭಕ್ತಿಯಿಂದ ಇಂದು ಶ್ರೀಕೃಷ್ಣನ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.

ಗಣೇಶ ಭೋಜನ ಪ್ರಿಯ ಎಂಬ ಮಾತಿದೆ. ಆದರೆ ಶ್ರೀಕೃಷ್ಣನೂ ತಿಂಡಿ ಪ್ರಿಯನೇ. ಬಾಲ್ಯದಲ್ಲಿ ಅವನ ತುಂಟಾಟಗಳಲ್ಲಿ ಬೆಣ್ಣೆ ಕದ್ದು ತಿನ್ನುತ್ತಿದ್ದ. ಹೀಗಾಗಿ ತುಂಟ ಕೃಷ್ಣನನ್ನು ಬೆಣ್ಣೆ ಕಳ್ಳ ಎಂದೇ ಕರೆಯಲಾಗುತ್ತಿತ್ತು.

ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನಿಗೆ ಪ್ರಿಯವಾದ ತಿಂಡಿಗಳನ್ನು ನೈವೇದ್ಯವಾಗಿ ಇಟ್ಟು ಪೂಜೆ ಮಾಡಲಾಗುತ್ತದೆ. ಬೆಣ್ಣೆ ಮಾತ್ರವಲ್ಲದೆ, ಚಕ್ಕುಲಿ, ಹೆಸರು ಬೇಳೆ ಉಂಡೆ, ಅವಲಕ್ಕಿ, ಪಾಯಸಗಳನ್ನು ತಯಾರಿಸಿ ಕೃಷ್ಣನಿಗೆ ನೈವೇದ್ಯ ಮಾಡಲಾಗುತ್ತದೆ. ವಿವಿಧ ಭಕ್ಷ್ಯ ಭೋಜ್ಯಗಳಿಂದ ಕೃಷ್ಣನ ಪೂಜೆ ಮಾಡಿದರೆ ಅವನಿಗೂ ಸಂತೃಪ್ತಿಯಾಗುತ್ತದೆ ಎಂಬ ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಾನುವಾರದ ಚಂದ್ರ ಗ್ರಹಣ ಯಾವೆಲ್ಲಾ ರಾಶಿಯವರ ಮೇಲೆ ಪ್ರಭಾವ ಬೀರಲಿದೆ

ಚಂದ್ರಗ್ರಹಣದ ವೇಳೆ ತಪ್ಪದೇ ಪಠಿಸಬೇಕಾದ ಮಂತ್ರಗಳು

ಮಹಾಲಕ್ಷ್ಮಿಯನ್ನು ಪೂಜೆ ಮಾಡುವಾಗ ಈ ನಾಮಾವಳಿ ಸ್ತೋತ್ರ ಓದಿ

ರೋಗ, ನೋವು ನಿವಾರಣೆಗಾಗಿ ಸುದರ್ಶನ ಮಂತ್ರ

ಜೀವನದಲ್ಲಿ ಕಡು ಕಷ್ಟಗಳು ಬಂದಾಗ ದತ್ತಾತ್ರೇಯರ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments