ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷ: ತಿಂಡಿ ಪ್ರಿಯ ಕೃಷ್ಣ

Webdunia
ಬುಧವಾರ, 6 ಸೆಪ್ಟಂಬರ್ 2023 (09:58 IST)
ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಠಮಿಯಾದ ಇಂದು ಹಿಂದೂ ಧರ್ಮೀಯರು ಭಕ್ತಿಯಿಂದ ಇಂದು ಶ್ರೀಕೃಷ್ಣನ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.

ಗಣೇಶ ಭೋಜನ ಪ್ರಿಯ ಎಂಬ ಮಾತಿದೆ. ಆದರೆ ಶ್ರೀಕೃಷ್ಣನೂ ತಿಂಡಿ ಪ್ರಿಯನೇ. ಬಾಲ್ಯದಲ್ಲಿ ಅವನ ತುಂಟಾಟಗಳಲ್ಲಿ ಬೆಣ್ಣೆ ಕದ್ದು ತಿನ್ನುತ್ತಿದ್ದ. ಹೀಗಾಗಿ ತುಂಟ ಕೃಷ್ಣನನ್ನು ಬೆಣ್ಣೆ ಕಳ್ಳ ಎಂದೇ ಕರೆಯಲಾಗುತ್ತಿತ್ತು.

ಹೀಗಾಗಿ ಶ್ರೀಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನಿಗೆ ಪ್ರಿಯವಾದ ತಿಂಡಿಗಳನ್ನು ನೈವೇದ್ಯವಾಗಿ ಇಟ್ಟು ಪೂಜೆ ಮಾಡಲಾಗುತ್ತದೆ. ಬೆಣ್ಣೆ ಮಾತ್ರವಲ್ಲದೆ, ಚಕ್ಕುಲಿ, ಹೆಸರು ಬೇಳೆ ಉಂಡೆ, ಅವಲಕ್ಕಿ, ಪಾಯಸಗಳನ್ನು ತಯಾರಿಸಿ ಕೃಷ್ಣನಿಗೆ ನೈವೇದ್ಯ ಮಾಡಲಾಗುತ್ತದೆ. ವಿವಿಧ ಭಕ್ಷ್ಯ ಭೋಜ್ಯಗಳಿಂದ ಕೃಷ್ಣನ ಪೂಜೆ ಮಾಡಿದರೆ ಅವನಿಗೂ ಸಂತೃಪ್ತಿಯಾಗುತ್ತದೆ ಎಂಬ ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಮುಂದಿನ ಸುದ್ದಿ
Show comments