Select Your Language

Notifications

webdunia
webdunia
webdunia
webdunia

ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬೇಕಾದರೆ ಈ ಮಂತ್ರ ಪಠಿಸಬೇಕು

ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬೇಕಾದರೆ ಈ ಮಂತ್ರ ಪಠಿಸಬೇಕು
ಬೆಂಗಳೂರು , ಶುಕ್ರವಾರ, 10 ಮೇ 2019 (06:37 IST)
ಬೆಂಗಳೂರು: ಹಲವು ಪೋಷಕರು ತಮ್ಮ ಮಕ್ಕಳಿಗೆ ವಿದ್ಯೆ ತಲೆಗೆ ಹತ್ತುತ್ತಿಲ್ಲ, ನಿರೀಕ್ಷಿಸಿದಷ್ಟು ಅಂಕ ಬರಲ್ಲ ಎಂದು ಚಿಂತೆಯಿರುತ್ತದೆ. ಅಂತಹವರು ಪ್ರತಿನಿತ್ಯ ಈ ಮಂತ್ರ ಜಪಿಸಬೇಕು.


ಜ್ಞಾನಾನಂದಂ ಮಯಂ ದೇವಂ
ನಿರ್ಮಲಂ ಸ್ಪಟಿಕಾ ಕೃತಿಂ
ಆಧಾರಂ ಸರ್ವ ವಿದ್ಯಾನಾಂ
ಹಯಗ್ರೀವ ಮುಪಾಸ್ಮಹೇ

ಈ ರೀತಿ ಹಯಗ್ರೀವನ ನಾಮವನ್ನು ಪ್ರತಿ ದಿನ ಬೆಳಿಗ್ಗೆ 41 ಬಾರಿ 41 ದಿನ ಜಪಿಸಬೇಕು. ಮಕ್ಕಳಿಗೆ ಸಾಧ್ಯವಾಗದಿದ್ದರೆ ಪೋಷಕರು ಮಕ್ಕಳ ಹೆಸರಿನಲ್ಲಿ ಈ ಜಪ ಮಾಡಬಹುದು. ಇದು ತುಂಬಾ ಶಕ್ತಿಯುತ ಮಂತ್ರವಾಗಿದ್ದು, ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಈ ಪಕ್ಷಿಯ ಪೋಟೋ ಮನೆಯಲ್ಲಿದ್ದರೆ ದಂಪತಿಗಳು ಯಾವಾಗಲೂ ಜೊತೆಯಾಗಿರುತ್ತಾರಂತೆ