Webdunia - Bharat's app for daily news and videos

Install App

ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬೇಕಾದರೆ ಈ ಮಂತ್ರ ಪಠಿಸಬೇಕು

Webdunia
ಶುಕ್ರವಾರ, 10 ಮೇ 2019 (06:37 IST)
ಬೆಂಗಳೂರು: ಹಲವು ಪೋಷಕರು ತಮ್ಮ ಮಕ್ಕಳಿಗೆ ವಿದ್ಯೆ ತಲೆಗೆ ಹತ್ತುತ್ತಿಲ್ಲ, ನಿರೀಕ್ಷಿಸಿದಷ್ಟು ಅಂಕ ಬರಲ್ಲ ಎಂದು ಚಿಂತೆಯಿರುತ್ತದೆ. ಅಂತಹವರು ಪ್ರತಿನಿತ್ಯ ಈ ಮಂತ್ರ ಜಪಿಸಬೇಕು.


ಜ್ಞಾನಾನಂದಂ ಮಯಂ ದೇವಂ
ನಿರ್ಮಲಂ ಸ್ಪಟಿಕಾ ಕೃತಿಂ
ಆಧಾರಂ ಸರ್ವ ವಿದ್ಯಾನಾಂ
ಹಯಗ್ರೀವ ಮುಪಾಸ್ಮಹೇ

ಈ ರೀತಿ ಹಯಗ್ರೀವನ ನಾಮವನ್ನು ಪ್ರತಿ ದಿನ ಬೆಳಿಗ್ಗೆ 41 ಬಾರಿ 41 ದಿನ ಜಪಿಸಬೇಕು. ಮಕ್ಕಳಿಗೆ ಸಾಧ್ಯವಾಗದಿದ್ದರೆ ಪೋಷಕರು ಮಕ್ಕಳ ಹೆಸರಿನಲ್ಲಿ ಈ ಜಪ ಮಾಡಬಹುದು. ಇದು ತುಂಬಾ ಶಕ್ತಿಯುತ ಮಂತ್ರವಾಗಿದ್ದು, ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments