ಓದುವಾಗ ವಿದ್ಯಾರ್ಥಿಗಳು ಈ ದಿಕ್ಕಿಗೆ ಮುಖ ಮಾಡಿದರೆ ಉತ್ತಮ

Webdunia
ಮಂಗಳವಾರ, 1 ಡಿಸೆಂಬರ್ 2020 (09:04 IST)
ಬೆಂಗಳೂರು: ಓದಿದರೆ ತಲೆಗೆ ಹತ್ತುತ್ತಿಲ್ಲ, ಯಾವ ದಿಕ್ಕಿಗೆ ಕೂತು ಓದಿದರೆ ದೇವರ ಅನುಗ್ರಹ ಸಿಗುತ್ತದೆ ಎಂದು ತಿಳಿಯಬೇಕಾದರೆ ಇದನ್ನು ಓದಿ.


ವಿದ್ಯಾರ್ಥಿಗಳು ಓದುವಾಗ ಪೂರ್ವಾಭಿಮುಖವಾಗಿ ಓದಿದರೆ ಅವರಿಗೆ ವಿದ್ಯೆಗೆ ತಲೆಗೆ ಹತ್ತುವುದು ಮಾತ್ರವಲ್ಲದೆ, ಯಶಸ್ಸು ಬೆನ್ನು ಬೀಳುತ್ತದೆ. ಸರಸ್ವತಿ ವಿದ್ಯೆಗೆ ಅಧಿಪತಿ. ಹೀಗಾಗಿ ಓದಲು ಕೂರುವ ಮುನ್ನ 21 ಬಾರಿ ಸರಸ್ವತಿ ದೇವಿಯ ಮಂತ್ರ ಜಪಿಸಿ ಓದಲು ಕುಳಿತರೆ ವಿದ್ಯೆ ಕೈ ಹಿಡಿಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments