ಓದುವಾಗ ವಿದ್ಯಾರ್ಥಿಗಳು ಈ ದಿಕ್ಕಿಗೆ ಮುಖ ಮಾಡಿದರೆ ಉತ್ತಮ

Webdunia
ಮಂಗಳವಾರ, 1 ಡಿಸೆಂಬರ್ 2020 (09:04 IST)
ಬೆಂಗಳೂರು: ಓದಿದರೆ ತಲೆಗೆ ಹತ್ತುತ್ತಿಲ್ಲ, ಯಾವ ದಿಕ್ಕಿಗೆ ಕೂತು ಓದಿದರೆ ದೇವರ ಅನುಗ್ರಹ ಸಿಗುತ್ತದೆ ಎಂದು ತಿಳಿಯಬೇಕಾದರೆ ಇದನ್ನು ಓದಿ.


ವಿದ್ಯಾರ್ಥಿಗಳು ಓದುವಾಗ ಪೂರ್ವಾಭಿಮುಖವಾಗಿ ಓದಿದರೆ ಅವರಿಗೆ ವಿದ್ಯೆಗೆ ತಲೆಗೆ ಹತ್ತುವುದು ಮಾತ್ರವಲ್ಲದೆ, ಯಶಸ್ಸು ಬೆನ್ನು ಬೀಳುತ್ತದೆ. ಸರಸ್ವತಿ ವಿದ್ಯೆಗೆ ಅಧಿಪತಿ. ಹೀಗಾಗಿ ಓದಲು ಕೂರುವ ಮುನ್ನ 21 ಬಾರಿ ಸರಸ್ವತಿ ದೇವಿಯ ಮಂತ್ರ ಜಪಿಸಿ ಓದಲು ಕುಳಿತರೆ ವಿದ್ಯೆ ಕೈ ಹಿಡಿಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments