Webdunia - Bharat's app for daily news and videos

Install App

ಓದುವಾಗ ವಿದ್ಯಾರ್ಥಿಗಳು ಈ ದಿಕ್ಕಿಗೆ ಮುಖ ಮಾಡಿದರೆ ಉತ್ತಮ

Webdunia
ಮಂಗಳವಾರ, 1 ಡಿಸೆಂಬರ್ 2020 (09:04 IST)
ಬೆಂಗಳೂರು: ಓದಿದರೆ ತಲೆಗೆ ಹತ್ತುತ್ತಿಲ್ಲ, ಯಾವ ದಿಕ್ಕಿಗೆ ಕೂತು ಓದಿದರೆ ದೇವರ ಅನುಗ್ರಹ ಸಿಗುತ್ತದೆ ಎಂದು ತಿಳಿಯಬೇಕಾದರೆ ಇದನ್ನು ಓದಿ.


ವಿದ್ಯಾರ್ಥಿಗಳು ಓದುವಾಗ ಪೂರ್ವಾಭಿಮುಖವಾಗಿ ಓದಿದರೆ ಅವರಿಗೆ ವಿದ್ಯೆಗೆ ತಲೆಗೆ ಹತ್ತುವುದು ಮಾತ್ರವಲ್ಲದೆ, ಯಶಸ್ಸು ಬೆನ್ನು ಬೀಳುತ್ತದೆ. ಸರಸ್ವತಿ ವಿದ್ಯೆಗೆ ಅಧಿಪತಿ. ಹೀಗಾಗಿ ಓದಲು ಕೂರುವ ಮುನ್ನ 21 ಬಾರಿ ಸರಸ್ವತಿ ದೇವಿಯ ಮಂತ್ರ ಜಪಿಸಿ ಓದಲು ಕುಳಿತರೆ ವಿದ್ಯೆ ಕೈ ಹಿಡಿಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಮುಂದಿನ ಸುದ್ದಿ
Show comments