Webdunia - Bharat's app for daily news and videos

Install App

ಮಕ್ಕಳಿಗೆ ಈ ಸಮಸ್ಯೆಗೆ ಸುಬ್ರಹ್ಮಣ್ಯ ಸ್ವಾಮಿಯನ್ನು ಈ ರೀತಿ ಪೂಜೆ ಮಾಡಬೇಕು

Webdunia
ಭಾನುವಾರ, 14 ಏಪ್ರಿಲ್ 2019 (05:15 IST)
ಬೆಂಗಳೂರು: ಮಕ್ಕಳು ಹಠ ಮಾಡುವುದು ಸಾಮಾನ್ಯ. ಆದರೆ ನಿಯಂತ್ರಿಸಲಾಗದಷ್ಟು ಹಠಮಾರಿಗಳಾದರೆ ಅದಕ್ಕೆ ಸುಬ್ರಹ್ಮಣ್ಯ ಸ್ವಾಮಿಯನ್ನು ಈ ರೀತಿ ಪೂಜಿಸಿದರೆ ಒಳ್ಳೆಯದು.

 
ಮಕ್ಕಳು ತುಂಬಾ ಹಠ, ರೊಚ್ಚು ಹಿಡಿದರೆ, ಕೋಪ ಜಾಸ್ತಿ ಇದ್ದರೆ ಅಥವಾ ಬಾಲ ದೋಷ ಸಮಸ್ಯೆಯಿದ್ದರೆ ಸುಬ್ರಹ್ಮಣ್ಯ ಸ್ವಾಮಿಯ ಪೂಜೆ ಮಾಡಿ ಭಸ್ಮದಿಂದ ಅರ್ಚಿಸಿ ಶ್ರೀ ಗೋಪಿ ಚಂದನವನ್ನು ಅಭಿಮಂತ್ರಿಸಿಕೊಂಡು ತಂದು ಮಕ್ಕಳಿಗೆ ಎರಡು ಹುಬ್ಬಗಳ ನಡುವೆ ಬೊಟ್ಟು ಇಡಬೇಕು. ಹೀಗೆ ಮಾಡುವುದರಿಂದ ಮಕ್ಕಳು ಹಠ ಮಾಡುವುದು ಕಡಿಮೆ ಮಾಡುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments