ಮಕ್ಕಳಿಗೆ ಈ ಸಮಸ್ಯೆಗೆ ಸುಬ್ರಹ್ಮಣ್ಯ ಸ್ವಾಮಿಯನ್ನು ಈ ರೀತಿ ಪೂಜೆ ಮಾಡಬೇಕು

Webdunia
ಭಾನುವಾರ, 14 ಏಪ್ರಿಲ್ 2019 (05:15 IST)
ಬೆಂಗಳೂರು: ಮಕ್ಕಳು ಹಠ ಮಾಡುವುದು ಸಾಮಾನ್ಯ. ಆದರೆ ನಿಯಂತ್ರಿಸಲಾಗದಷ್ಟು ಹಠಮಾರಿಗಳಾದರೆ ಅದಕ್ಕೆ ಸುಬ್ರಹ್ಮಣ್ಯ ಸ್ವಾಮಿಯನ್ನು ಈ ರೀತಿ ಪೂಜಿಸಿದರೆ ಒಳ್ಳೆಯದು.

 
ಮಕ್ಕಳು ತುಂಬಾ ಹಠ, ರೊಚ್ಚು ಹಿಡಿದರೆ, ಕೋಪ ಜಾಸ್ತಿ ಇದ್ದರೆ ಅಥವಾ ಬಾಲ ದೋಷ ಸಮಸ್ಯೆಯಿದ್ದರೆ ಸುಬ್ರಹ್ಮಣ್ಯ ಸ್ವಾಮಿಯ ಪೂಜೆ ಮಾಡಿ ಭಸ್ಮದಿಂದ ಅರ್ಚಿಸಿ ಶ್ರೀ ಗೋಪಿ ಚಂದನವನ್ನು ಅಭಿಮಂತ್ರಿಸಿಕೊಂಡು ತಂದು ಮಕ್ಕಳಿಗೆ ಎರಡು ಹುಬ್ಬಗಳ ನಡುವೆ ಬೊಟ್ಟು ಇಡಬೇಕು. ಹೀಗೆ ಮಾಡುವುದರಿಂದ ಮಕ್ಕಳು ಹಠ ಮಾಡುವುದು ಕಡಿಮೆ ಮಾಡುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments