Webdunia - Bharat's app for daily news and videos

Install App

ರಾಹು, ಕೇತು ದೋಷ ನಿವಾರಣೆಯಾಗಬೇಕಾದರೆ ಹೀಗೆ ಮಾಡಿ

Webdunia
ಭಾನುವಾರ, 8 ನವೆಂಬರ್ 2020 (09:14 IST)
ಬೆಂಗಳೂರು: ರಾಹು, ಕೇತು ಅಥವಾ ಶನಿ ದೋಷ ನಿವಾರಣೆಯಾಗಬೇಕಾದರೆ ನೀವು ಪ್ರತಿನಿತ್ಯ ಸ್ನಾನ ಮಾಡುವಾಗ ಸಣ್ಣದೊಂದು ಕೆಲಸ ಮಾಡಿದರೆ ಸಾಕು.


ಸ್ನಾನ ಮಾಡುವ ನೀರಿಗೆ ಕೆಲವು ಹನಿ ಮಲ್ಲಿಗೆಯ ಸುಗಂಧದ ಎಣ್ಣೆ ಹಾಕಿ. ಇದರಿಂದ ರಾಹು, ಕೇತು, ಶನಿ ದೋಷಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ. ಅದೇ ರೀತಿ ಸ್ನಾನದ ನೀರಿಗೆ ಎರಡು ಬಿಂದು ಕರ್ಪೂರದ ಎಣ್ಣೆ ಹಾಕಿದರೆ ಭಾಗ್ಯ ಹೆಚ್ಚಾಗುತ್ತದೆ ಎಂಬುದು ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಾನಸಿಕ ನೆಮ್ಮದಿಗಾಗಿ ಈ ಕಿರು ಸುಬ್ರಹ್ಮಣ್ಯ ಸ್ತೋತ್ರವನ್ನು ಪಠಿಸಿ

ಶುಕ್ರವಾರ ಈ ಲಕ್ಷ್ಮೀ ಸ್ತೋತ್ರ ಪಠಿಸಿ

ರಾಮನ ಈ ಪುಟ್ಟ ಶ್ಲೋಕವನ್ನು ಮಕ್ಕಳಿಗೂ ಹೇಳಿಕೊಡಿ

ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ

ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments