Webdunia - Bharat's app for daily news and videos

Install App

ರಾಹು, ಕೇತು ದೋಷ ನಿವಾರಣೆಯಾಗಬೇಕಾದರೆ ಹೀಗೆ ಮಾಡಿ

Webdunia
ಭಾನುವಾರ, 8 ನವೆಂಬರ್ 2020 (09:14 IST)
ಬೆಂಗಳೂರು: ರಾಹು, ಕೇತು ಅಥವಾ ಶನಿ ದೋಷ ನಿವಾರಣೆಯಾಗಬೇಕಾದರೆ ನೀವು ಪ್ರತಿನಿತ್ಯ ಸ್ನಾನ ಮಾಡುವಾಗ ಸಣ್ಣದೊಂದು ಕೆಲಸ ಮಾಡಿದರೆ ಸಾಕು.


ಸ್ನಾನ ಮಾಡುವ ನೀರಿಗೆ ಕೆಲವು ಹನಿ ಮಲ್ಲಿಗೆಯ ಸುಗಂಧದ ಎಣ್ಣೆ ಹಾಕಿ. ಇದರಿಂದ ರಾಹು, ಕೇತು, ಶನಿ ದೋಷಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ. ಅದೇ ರೀತಿ ಸ್ನಾನದ ನೀರಿಗೆ ಎರಡು ಬಿಂದು ಕರ್ಪೂರದ ಎಣ್ಣೆ ಹಾಕಿದರೆ ಭಾಗ್ಯ ಹೆಚ್ಚಾಗುತ್ತದೆ ಎಂಬುದು ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments