ನವರಾತ್ರಿಗೆ ದೇವಿಗೆ ಈ ನೈವೇದ್ಯ ಮಾಡುವುದನ್ನು ಮಾತ್ರ ಮರೆಯಬೇಡಿ

Webdunia
ಮಂಗಳವಾರ, 4 ಅಕ್ಟೋಬರ್ 2022 (08:40 IST)
WD
ಬೆಂಗಳೂರು: ಇಂದು ನವರಾತ್ರಿ ಒಂಭತ್ತನೇ ದಿನ ನವಮಿ. ಈ ದಿನ ಶಾರದಾ ದೇವಿಯ ಆರಾಧನೆ ಮಾಡಲಾಗುತ್ತದೆ.

ಹೀಗಾಗಿ ತಪ್ಪದೇ ಮನೆಯ ಮಕ್ಕಳಿಗೆ ಕೆಲವು ಶ್ಲೋಕಗಳನ್ನಾದರೂ ಓದಿಸಿದರೆ ಅವರಿಗೆ ದೇವಿಯ ಆಶೀರ್ವಾದ ಸಿಗುತ್ತದೆ. ವಿದ್ಯೆ, ಬುದ್ಧಿ ವರ್ಧನೆಗೆ ಈ ದಿನ ದೇವಿಯನ್ನು ಆರಾಧಿಸುವುದು ಉತ್ತಮ.

ದೇವಿಯ ಪೂಜೆ ಮಾಡುವಾಗ ಇಂದು ಬೆಲ್ಲ ಹಾಕಿದ ಅಕ್ಕಿಯ ಪಾಯಸ ಮಾಡಿ ನೈವೇದ್ಯ ಮಾಡಿದರೆ ಉತ್ತಮ. ಇದು ದೇವಿಗೆ ಅತ್ಯಂತ ವಿಶೇಷವೂ ಹೌದು.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿ ಶಂಖ ಊದುತ್ತಿದ್ದರೆ ತಿಳಿದುಕೊಳ್ಳಬೇಕಾದ ಅಂಶಗಳು

ಶನಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments