ನವರಾತ್ರಿಗೆ ದೇವಿಗೆ ಈ ನೈವೇದ್ಯ ಮಾಡುವುದನ್ನು ಮಾತ್ರ ಮರೆಯಬೇಡಿ

Webdunia
ಮಂಗಳವಾರ, 4 ಅಕ್ಟೋಬರ್ 2022 (08:40 IST)
WD
ಬೆಂಗಳೂರು: ಇಂದು ನವರಾತ್ರಿ ಒಂಭತ್ತನೇ ದಿನ ನವಮಿ. ಈ ದಿನ ಶಾರದಾ ದೇವಿಯ ಆರಾಧನೆ ಮಾಡಲಾಗುತ್ತದೆ.

ಹೀಗಾಗಿ ತಪ್ಪದೇ ಮನೆಯ ಮಕ್ಕಳಿಗೆ ಕೆಲವು ಶ್ಲೋಕಗಳನ್ನಾದರೂ ಓದಿಸಿದರೆ ಅವರಿಗೆ ದೇವಿಯ ಆಶೀರ್ವಾದ ಸಿಗುತ್ತದೆ. ವಿದ್ಯೆ, ಬುದ್ಧಿ ವರ್ಧನೆಗೆ ಈ ದಿನ ದೇವಿಯನ್ನು ಆರಾಧಿಸುವುದು ಉತ್ತಮ.

ದೇವಿಯ ಪೂಜೆ ಮಾಡುವಾಗ ಇಂದು ಬೆಲ್ಲ ಹಾಕಿದ ಅಕ್ಕಿಯ ಪಾಯಸ ಮಾಡಿ ನೈವೇದ್ಯ ಮಾಡಿದರೆ ಉತ್ತಮ. ಇದು ದೇವಿಗೆ ಅತ್ಯಂತ ವಿಶೇಷವೂ ಹೌದು.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ಮುಂದಿನ ಸುದ್ದಿ
Show comments