Webdunia - Bharat's app for daily news and videos

Install App

ಜಾತಕದಲ್ಲಿ ಈ ಯೋಗವಿದ್ದರೆ ವಿದ್ಯೆ ತಲೆಗೆ ಹತ್ತುತ್ತದೆ!

Webdunia
ಶನಿವಾರ, 29 ಡಿಸೆಂಬರ್ 2018 (09:13 IST)
ಬೆಂಗಳೂರು: ವಿದ್ಯಾಭ್ಯಾಸದಲ್ಲಿ ಮಕ್ಕಳು ಮುಂದಿರಬೇಕು ಎನ್ನುವುದು ಎಲ್ಲಾ ಪೋಷಕರ ಆಸೆ. ಅದಕ್ಕೆ ಸರಸ್ವತಿ ದೇವಿಯ ಅನುಗ್ರಹ ಮುಖ್ಯ.


ನಮ್ಮ ಜಾತಕದಲ್ಲಿ ಸರಸ್ವತಿ ಯೋಗವಿದ್ದರೆ ವಿದ್ಯೆ ಬೇಗ ತಲೆಗೆ ಹತ್ತುವುದಲ್ಲದೆ, ಉದ್ಯೋಗದಲ್ಲೂ ಮುನ್ನಡೆ ಲಭಿಸುತ್ತದೆ. ಹಾಗಿದ್ದರೆ ಸರಸ್ವತಿ ಯೋಗವಿದೆಯೇ ಎಂದು ತಿಳಿಯುವುದು ಹೇಗೆ?

ಜಾತಕದಲ್ಲಿ ಗುರು, ಶುಕ್ರ ಮತ್ತು ಬುಧ ಗ್ರಹಗಳು ಒಂದು, ನಾಲ್ಕು, ಏಳು ಮತ್ತು ಹತ್ತನೇ ಮನೆಯಲ್ಲಿದ್ದಾಗ ಅಥವಾ ಐದು, ಒಂಭತ್ತು ಮತ್ತು ಎರಡನೇ ಮನೆಯಲ್ಲಿದ್ದಾಗ ಸರಸ್ವತಿ ಯೋಗವಿದೆ ಎಂದರ್ಥ. ಹೀಗಿರುವ ಮಕ್ಕಳೂ ವಿದ್ಯಾಭ್ಯಾಸದಲ್ಲಿ ಚುರುಕಾಗಿರುತ್ತಾರೆ. ಇವರಿಗೆ ವಿದ್ಯಾ ಅಧಿದೇವತೆ ಸರಸ್ವತಿಯ ಅನುಗ್ರಹ ಸಾಕಷ್ಟಿದೆ ಎಂದರ್ಥ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments