Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಓದಿದ್ದು ತಲೆಗೆ ಹತ್ತುತ್ತಿಲ್ಲವೇ? ಹಾಗಿದ್ದರೆ ಹೀಗೆ ಮಾಡಿದರೆ ಸಾಕು

Webdunia
ಶುಕ್ರವಾರ, 5 ಏಪ್ರಿಲ್ 2019 (07:59 IST)
ಬೆಂಗಳೂರು: ಪರೀಕ್ಷಾ ಸಮಯದಲ್ಲಿ ಓದಿದ್ದು ತಲೆಗೆ ಹತ್ತುತ್ತಿಲ್ಲ, ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಮಾರ್ಕ್ಸ್ ಸಿಗುತ್ತಿಲ್ಲ ಎಂಬ ಚಿಂತೆಯೇ? ಹಾಗಿದ್ದರೆ ಹೀಗೆ ಮಾಡಿ.


ಓದುವಾಗ ಜ್ಞಾಪಕವಿದ್ದು, ಪರೀಕ್ಷೆಗೆ ಕೂತಾಗ ಮರೆಯುವುದು ಎಲ್ಲರ ಜಾಯಮಾನ. ಇಂತಹ ಸಮಸ್ಯೆಗೆ ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸಿ ತಾಮ್ರದ ಚೊಂಬಿನಲ್ಲಿ ನೀರು ಹಾಕಿ ಅದರ ಮೇಲೆ ಕೈ ಇಟ್ಟು ಸುಬ್ರಹ್ಮಣ್ಯ ಷೋಡಶಾವಳಿ ಪಠಿಸಿ, ಮನೆಯ ಹೊರಗೆ ಸಾಯಂಕಾಲ 5.45 ರಿಂದ 6.15 ರೊಳಗೆ ಶುಭ ಗೋಧೂಳಿ ಮುಹೂರ್ತದಲ್ಲಿ ಮತ್ರಿಸಿದ ನೀರಿನಿಂದ ಮುಖ ತೊಳೆದುಕೊಂಡರೆ ಸಮಸ್ತ ವಿದ್ಯಾ ದೋಷಗಳು ನಿವಾರಣೆಯಾಗಿ ಮುಖದಲ್ಲಿ ವರ್ಚಸ್ಸು ಬಂದು ವಿದ್ಯಾವಂತರಾಗುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಮುಂದಿನ ಸುದ್ದಿ
Show comments