Select Your Language

Notifications

webdunia
webdunia
webdunia
webdunia

ಇಂದಿನ ಶುಭ ಗಳಿಗೆ ತಿಳಿಯಿರಿ

ಇಂದಿನ ಶುಭ ಗಳಿಗೆ ತಿಳಿಯಿರಿ
ಬೆಂಗಳೂರು , ಭಾನುವಾರ, 20 ಅಕ್ಟೋಬರ್ 2019 (08:59 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಅಕ್ಟೋಬರ್ 20. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಅಶ್ವಯುಜ ಮಾಸ ಶರದೃತು. ಕೃಷ್ಣ ಪಕ್ಷ, ಷಷ್ಠಿ ತಿಥಿ. ಆರ್ದ್ರಾ ನಕ್ಷತ್ರ, ಪರಿಘ ಯೋಗ, ತೈತಿಲ ಕರಣ.

ಇಂದು ಗುಳಿಗ ಕಾಲ ಮಧ್ಯಾಹ್ನ 3 ಗಂಟೆಯಿಂದ ಸಂಜೆ 4.30 ರವರೆಗೆ ಮತ್ತು ರಾಹು ಕಾಲ ಮಧ್ಯಾಹ್ನ 4.30 ರಿಂದ ಸಂಜೆ 6 ರವರೆಗೆ. ಇಂದು ಷಷ್ಠಿ ತಿಥಿಯಾದ್ದರಿಂದ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿದರೆ ಒಳಿತು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?