ಇಂದಿನ ಶುಭ ಗಳಿಗೆ ತಿಳಿಯಿರಿ

Webdunia
ಶನಿವಾರ, 19 ಅಕ್ಟೋಬರ್ 2019 (08:32 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಅಕ್ಟೋಬರ್ 19. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಅಶ್ವಯುಜ ಮಾಸ ಶರದೃತು. ಕೃಷ್ಣ ಪಕ್ಷ, ಪಂಚಮಿ ತಿಥಿ. ಮೃಗಶಿರ ನಕ್ಷತ್ರ, ಪರಿಘ ಯೋಗ, ತೈತಿಲ ಕರಣ.

ಇಂದು ಉತ್ತಮ ಕೆಲಸಗಳನ್ನು ಮಾಡಲು ಶುಭ ಗಳಿಗೆ ಅಥವಾ ಅಮೃತ ಗಳಿಗೆ ಬೆಳಿಗ್ಗೆ 8.30 ರಿಂದ 10.16 ರವರೆಗೆ. ರಾಹು ಕಾಲ ಬೆಳಿಗ್ಗೆ 9.07 ರಿಂದ 10.34 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.27 ರಿಂದ 2.54 ರವರೆಗೆ.

ಇಂದಿನ ದಿನ ನೀವು ಈ ಶ್ಲೋಕ ಹೇಳಿದರೆ ಒಳ್ಳೆಯದಾಗುತ್ತದೆ.
ಶ್ರೀಸ್ವಾಮಿ ಪುಷ್ಕರಿಣಿಕಾಪ್ಲವ ನಿರ್ಮಲಾಂಗಾಃ
ಶ್ರೇಯಾರ್ಥಿನೋ ಹರವಿರಿಂಚಿ ಸನಂದನಾದ್ಯಾಃ
ದ್ವಾರೇ ವಸಂತಿ ವರನೇತ್ರ ಹತೋತ್ತ ಮಾಂಗಾಃ
ಶ್ರೀ ವೇಂಕಟಾಚಲಪತೇ ತವ ಸುಪ್ರಭಾತಮ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯ ಸ್ವಾಮಿಯ ಈ ಮಂತ್ರ ಜಪಿಸಿ

ಸೋಮವಾರ ತಪ್ಪದೇ ಶಿವಾಷ್ಟಕಂ ಪಠಿಸಿ

ಶನಿ ಮಂಗಳ ದೋಷವಿದ್ದಾಗ ಏನೆಲ್ಲಾ ಆಗುತ್ತದೆ ನೋಡಿಕೊಳ್ಳಿ

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಲಕ್ಷ್ಮೀ ದೇವಿಯ ಅನುಗ್ರಹ ಸಿಗಬೇಕಾದರೆ ಶುಕ್ರವಾರ ಮಾಡಲೇಬೇಕಾದ ಕೆಲಸಗಳು

ಮುಂದಿನ ಸುದ್ದಿ
Show comments