ಇಂದಿನ ಶುಭ ಗಳಿಗೆ ತಿಳಿಯಿರಿ

Webdunia
ಶನಿವಾರ, 19 ಅಕ್ಟೋಬರ್ 2019 (08:32 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶನಿವಾರ ಅಕ್ಟೋಬರ್ 19. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಅಶ್ವಯುಜ ಮಾಸ ಶರದೃತು. ಕೃಷ್ಣ ಪಕ್ಷ, ಪಂಚಮಿ ತಿಥಿ. ಮೃಗಶಿರ ನಕ್ಷತ್ರ, ಪರಿಘ ಯೋಗ, ತೈತಿಲ ಕರಣ.

ಇಂದು ಉತ್ತಮ ಕೆಲಸಗಳನ್ನು ಮಾಡಲು ಶುಭ ಗಳಿಗೆ ಅಥವಾ ಅಮೃತ ಗಳಿಗೆ ಬೆಳಿಗ್ಗೆ 8.30 ರಿಂದ 10.16 ರವರೆಗೆ. ರಾಹು ಕಾಲ ಬೆಳಿಗ್ಗೆ 9.07 ರಿಂದ 10.34 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 1.27 ರಿಂದ 2.54 ರವರೆಗೆ.

ಇಂದಿನ ದಿನ ನೀವು ಈ ಶ್ಲೋಕ ಹೇಳಿದರೆ ಒಳ್ಳೆಯದಾಗುತ್ತದೆ.
ಶ್ರೀಸ್ವಾಮಿ ಪುಷ್ಕರಿಣಿಕಾಪ್ಲವ ನಿರ್ಮಲಾಂಗಾಃ
ಶ್ರೇಯಾರ್ಥಿನೋ ಹರವಿರಿಂಚಿ ಸನಂದನಾದ್ಯಾಃ
ದ್ವಾರೇ ವಸಂತಿ ವರನೇತ್ರ ಹತೋತ್ತ ಮಾಂಗಾಃ
ಶ್ರೀ ವೇಂಕಟಾಚಲಪತೇ ತವ ಸುಪ್ರಭಾತಮ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments