ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 21 ಏಪ್ರಿಲ್ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಏಪ್ರಿಲ್ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಕೃಷ್ಣ ಪಕ್ಷ, ಚತುರ್ದಶಿ,  ಉತ್ತರಾಭದ್ರ ನಕ್ಷತ್ರ, ವೈಧೃತಿ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಮಧ‍್ಯಾಹ್ನ 11.43 ರಿಂದ 12.33 ರವರೆಗೆ.

ರಾಹುಕಾಲ ಅಪರಾಹ್ನ 3.15 ರಿಂದ 04.49 ವರೆಗೆ. ಗುಳಿಗಕಾಲ ಮಧ್ಯಾಹ್ನ 12.08 ರಿಂದ 1.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 9.00 ರಿಂದ 10.34 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಜ್ಯೋತಿಷ್ಯದ ಪ್ರಕಾರ ಕರ್ಕಟಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಲಕ್ಷ್ಮೀ ಅಷ್ಟೋತ್ತರ ಶತನಾಮ ಸ್ತೋತ್ರ

ಯುಗಾದಿ ಪಂಚಾಂಗ ಶ್ರವಣ: ಈ ವರ್ಷ ಮಳೆ, ಬೆಳೆ, ಆದಾಯ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments