Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 21 ಏಪ್ರಿಲ್ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಏಪ್ರಿಲ್ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಕೃಷ್ಣ ಪಕ್ಷ, ಚತುರ್ದಶಿ,  ಉತ್ತರಾಭದ್ರ ನಕ್ಷತ್ರ, ವೈಧೃತಿ ಯೋಗ, ವಿಶ್ಟಿ ಕರಣ. ಇಂದು ಶುಭಕಾಲ ಮಧ‍್ಯಾಹ್ನ 11.43 ರಿಂದ 12.33 ರವರೆಗೆ.

ರಾಹುಕಾಲ ಅಪರಾಹ್ನ 3.15 ರಿಂದ 04.49 ವರೆಗೆ. ಗುಳಿಗಕಾಲ ಮಧ್ಯಾಹ್ನ 12.08 ರಿಂದ 1.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 9.00 ರಿಂದ 10.34 ರವರೆಗೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments