ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 22 ಏಪ್ರಿಲ್ 2020 (08:58 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಏಪ್ರಿಲ್ 22. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ವಸಂತ ಋತು, ಕೃಷ್ಣ ಪಕ್ಷ, ಅಮವಾಸ್ಯೆ,  ಅಶ್ವಿನಿ ನಕ್ಷತ್ರ, ವಿಶ್ಖಂಬ ಯೋಗ, ಚತುಷ್ಪಾದ ಕರಣ. ಇಂದು ಶುಭಕಾಲ ಬೆಳಿಗ್ಗೆ 10.37 ರಿಂದ 12.24 ರವರೆಗೆ.

ರಾಹುಕಾಲ ಮಧ್ಯಾಹ್ನ 12.07 ರಿಂದ 01.41 ವರೆಗೆ. ಗುಳಿಗಕಾಲ ಬೆಳಿಗ್ಗೆ 10.34 ರಿಂದ 12.07 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 7.26 ರಿಂದ 09.00 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದೇವಿಯ ಈ ಪವರ್ ಫುಲ್ ಮಂತ್ರ ಪಠಿಸಿ

ಅಕಾಲ ಮೃತ್ಯು ಭಯ ನಿವಾರಣೆಗೆ ಮಹಾಮೃತ್ಯುಂಜಯ ಸ್ತೋತ್ರ ಓದಿ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments