Select Your Language

Notifications

webdunia
webdunia
webdunia
Friday, 18 April 2025
webdunia

ಇಂದಿನ ಪಂಚಾಂಗ ತಿಳಿಯಿರಿ

ಜ್ಯೋತಿಷ್ಯ
ಬೆಂಗಳೂರು , ಶುಕ್ರವಾರ, 29 ಮೇ 2020 (08:44 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಮೇ 29. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಸಪ್ತಮಿ, ಶುಕ್ಲ ಪಕ್ಷ,  ಆಶ್ಲೇಷ ನಕ್ಷತ್ರ, ವೈಘಟ ಯೋಗ, ಗರಜ ಕರಣ. ಇಂದು ಮಧ್ಯಾಹ್ನ 11.41 ರಿಂದ 12.32 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.30 ರಿಂದ 12.06 ವರೆಗೆ. ಗುಳಿಗಕಾಲ ಬೆಳಿಗ್ಗೆ 07.18 ರಿಂದ 08.54 ರವರೆಗೆ. ಯಮಗಂಡ ಕಾಲ ಅಪರಾಹ್ನ 3.19 ರಿಂದ 04.55 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?