ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಸೋಮವಾರ ಜೂನ್ 8. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ತೃತೀಯ, ಕೃಷ್ಣ ಪಕ್ಷ, ಪೂರ್ವಾಷಾಢ ನಕ್ಷತ್ರ, ಶುಕ್ಲ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.42 ರಿಂದ 12.34 ರವರೆಗೆ. ರಾಹುಕಾಲ ಬೆಳಿಗ್ಗೆ 07.18 ರಿಂದ 08.55 ವರೆಗೆ. ಗುಳಿಗಕಾಲ ಮಧ್ಯಾಹ್ನ...