Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಭಾನುವಾರ, 13 ಸೆಪ್ಟಂಬರ್ 2020 (08:51 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಭಾನುವಾರ ಸೆಪ್ಟೆಂಬರ್ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ಗ್ರೀಷ್ಮ ಋತು, ಏಕಾದಶಿ, ಕೃಷ್ಣ ಪಕ್ಷ, ಪುನರ್ವಸು ನಕ್ಷತ್ರ ವರಿಘ ಯೋಗ, ಬವ ಕರಣ. ಇಂದು ಅಪರಾಹ್ನ 11.40 ರಿಂದ 12.29 ರವರೆಗೆ.

 
ರಾಹುಕಾಲ ಅಪರಾಹ್ನ 4.40 ರಿಂದ 06.11 ವರೆಗೆ. ಗುಳಿಗಕಾಲ ಅಪರಾಹ್ನ 03.08 ರಿಂದ 04.40 ರವರೆಗೆ. ಯಮಗಂಡ ಕಾಲ ಅಪರಾಹ್ನ 12.05 ರಿಂದ 01.36 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?