ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ. ಇಂದು ಗುರುವಾರ ಮಾರ್ಚ್ 11. ಶಾರ್ವರಿ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ತ್ರಯೋದಶಿ, ಧನಿಷ್ಠ ನಕ್ಷತ್ರ, ಶೈವ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.55 ರಿಂದ 12.43 ರವರೆಗೆ. ರಾಹುಕಾಲ ಅಪರಾಹ್ನ 1.49 ರಿಂದ 03.19 ವರೆಗೆ. ಗುಳಿಗಕಾಲ ಬೆಳಿಗ್ಗೆ...