Publish Date: Sun, 04 Jul 2021 (08:48 IST)
Updated Date: Sun, 04 Jul 2021 (09:12 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಭಾನುವಾರ ಜುಲೈ 4 ಪ್ಲವ ನಾಮ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ವರ್ಷ ಋತು, ಕೃಷ್ಣ ಪಕ್ಷ, ದಶಮಿ, ಅಶ್ವಿನಿ ನಕ್ಷತ್ರ, ಸುಕರ್ಮ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.48 ರಿಂದ 12.39 ರವರೆಗೆ.
ರಾಹುಕಾಲ ಅಪರಾಹ್ನ05.03 ರಿಂದ 06.40 ವರೆಗೆ. ಗುಳಿಗಕಾಲ ಅಪರಾಹ್ನ 03.26 ರಿಂದ 05.03 ರವರೆಗೆ. ಯಮಗಂಡ ಕಾಲ ಅಪರಾಹ್ನ 12.13 ರಿಂದ 01.50 ರವರೆಗೆ.