ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 25 ಅಕ್ಟೋಬರ್ 2022 (08:05 IST)
ಬೆಂಗಳೂರು: ಇಂದು ಗ್ರಸ್ತಾಸ್ತ ಖಂಡಗ್ರಾಸ ಸೂರ್ಯಗ್ರಹಣವಿದೆ. ಸ್ವಾತಿ ನಕ್ಷತ್ರ ತುಲಾ ರಾಶಿಯಲ್ಲಿ ಸೂರ್ಯನಿಗೆ ಕೇತುಗ್ರಹಣವು ಈ ನಕ್ಷತ್ರ ರಾಶಿಯವರಿಗೂ ವೃಶ್ಚಿಕ, ವೃಷಭ, ಮೀನ ರಾಶಿಯವರಿಗೂ ಅರಿಷ್ಟವಿದೆ.

ಪಂಚಾಂಗ ಪ್ರಕಾರ ಇಂದು ಪ್ರಾತಃ ಕಾಲ ಘಂಟೆ 5.09 ರ ಒಳಗೆ ಆಹಾರ ಸೇವಿಸಬಹುದು. ಬಾಲವೃದ್ಧಾತುರರು ಮಧ‍್ಯಾಹ್ನ ಒಂದು ಗಂಟೆಯ ಒಳಗೆ ಭೋಜನ ಮಾಡಬಹುದು. ಗ್ರಹಣ ಕಾಲದಲ್ಲೇ ಸೂರ್ಯಾಸ್ತವಾಗುವುದರಿಂದ ಮರುದಿನ ಸ್ನಾನಾ ನಂತರ ಉಪಾಹಾರ ಸೇವಿಸಬೇಕು.

ಗ್ರಹಣ ಮಧ‍್ಯ ಕಾಲ 5.48 ಘಂಟೆ, ಸೂರ್ಯಾಸ್ತ ಕಾಲ 6.04. ಮೋಕ್ಷ ಕಾಲ 6.29 ಘಂಟೆ. ಈ ದಿನ ಶ್ರಾದ್ಧ ಕಾರ್ಯವಿದ್ದರೆ ಮರುದಿನ ಮಾಡತಕ್ಕದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯಸ್ವಾಮಿಯ ಈ ಸ್ತೋತ್ರ ಓದಿದರೆ ಕಷ್ಟ ನಿವಾರಣೆ

ಸೋಮವಾರ ಕಾಶೀ ವಿಶ್ವನಾಥನ ಪ್ರಾರ್ಥನೆ ಮಾಡಿ

ದೇವರ ಕೋಣೆಯಲ್ಲಿ ಒಂದೇ ದೀಪ ಹಚ್ಚಬಾರದೇ, ಏನಿದರ ಅರ್ಥ, ಇಲ್ಲಿದೆ ಮಾಹಿತಿ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments