Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 16 ಅಕ್ಟೋಬರ್ 2019 (08:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಅಕ್ಟೋಬರ್ 16. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಅಶ್ವಯುಜ ಮಾಸ ಶರದೃತು. ಕೃಷ್ಣ ಪಕ್ಷ, ಬಿದಿಗೆ ತಿಥಿ. ಇಂದು ಭರಣಿ ನಕ್ಷತ್ರವಾಗಿದ್ದು, ಸಿದ್ಧಿ ಯೋಗ ಮತ್ತು ಗರಜೆ ಕರಣ.

ಇಂದಿನ ದಿನ ನೀವು ಈ ಶ್ಲೋಕ ಹೇಳಿದರೆ ಒಳ್ಳೆಯದಾಗುತ್ತದೆ.
ಶ್ರೀ ಹರಿ ಹರಸುಪ್ರಜಾ ಶಾಸ್ತಃ ಪೂರ್ವಾ ಸಂಧ್ಯಾ ಪ್ರವರ್ತತೇ
ಉತ್ತಿಷ್ಠ ನರಶಾರ್ದೂಲ ದಾತವ್ಯಂ ತವ
ದರ್ಶನಮ್
ಉತ್ತಿಷ್ಠೋತ್ತಿಷ್ಠ ಶಬರಿಗಿರೀಶ ಉತ್ತಿಷ್ಟ
ಶಾನ್ತಿದಾಯಕ
ಉತ್ತಿಷ್ಠ ಹರಿಹರಪುತ್ರ ತ್ರೈಲೋಕ್ಯಂ
ಮಂಗಳಂ ಕುರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments