Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಬುಧವಾರ, 23 ಅಕ್ಟೋಬರ್ 2019 (08:35 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವರಾ ಅಕ್ಟೋಬರ್ 23. ವಿಕಾರಿನಾಮ ಸಂವತ್ಸರ, ದಕ್ಷಿಣಾಯನ. ಕಾರ್ತಿಕ ಮಾಸ ಶರದೃತು. ಕೃಷ್ಣ ಪಕ್ಷ, ದಶಮಿ ತಿಥಿ. ಆಶ್ಲೇಷ ನಕ್ಷತ್ರ, ಸಿದ್ಧ ಯೋಗ, ಬವ ಕರಣ.

ಇಂದು ಗುಳಿಗಕಾಲ ಮಧ್ಯಾಹ್ನ 12 ರಿಂದ 1.30 ಗಂಟೆಯವರೆಗೆ. ರಾಹುಕಾಲ 3.00 ರಿಂದ 4.30 ರವರೆಗೆ. ಯಾವುದೇ ಕೆಲಸ ಮಾಡುವ ಮೊದಲು ಈ ಗಳಿಗೆಯನ್ನು ನೋಡಿಕೊಂಡು ಮುಂದುವರಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ಮುಂದಿನ ಸುದ್ದಿ
Show comments